ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು, ರೈತರ ಬೆಳೆಗಳು ನೆಲಕಚ್ಚಿವೆ. ಇದರಿಂದ ಸಾಕಷ್ಟು ನಷ್ಟವೂ ಉಂಟಾಗಿದೆ.
ಅದೇರೀತಿ ತಾಲೂಕಿನ ಅರಳುಮಲ್ಲಿಗೆಯಿಂದ ಕುಂಟನಹಳ್ಳಿ, ಹುಸ್ಕೂರು ಸಂಪರ್ಕಿಸುವ ರಸ್ತೆಯಲ್ಲಿ ಬೃಹತ್ ಮರವು ರಸ್ತೆಗೆ ಅಡ್ಡಲಾಗಿ ಮುರಿದು ಬಿದ್ದಿದೆ…ಇದರಿಂದ ಕುಂಟನಹಳ್ಳಿ, ಹುಸ್ಕೂರು ಗ್ರಾಮಗಳಿಗೆ ಹೋಗಲು, ಬರಲು ಆಗುತ್ತಿಲ್ಲ. ಮರ ಬಿದ್ದು ಹಲವು ಗಂಟೆಗಳು ಕಳೆದರೂ ಇದೂವರೆಗೆ ತೆರವುಗೊಳಿಸಿಲ್ಲ. ಈ ಹಿನ್ನೆಲೆ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ….
ನೀರಿನ ಅವ್ಯವಸ್ಥೆ, ವಿದ್ಯುತ್ ಅಭಾವದಿಂದ ಇಂದಿನ ಯುಗಾದಿ ಹಬ್ಬವನ್ನು ನೆಮ್ಮದಿಯಾಗಿ ಹಬ್ಬ ಆಚರಿಸಲು ಆಗುತ್ತಿಲ್ಲವೆಂದು ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದ್ದಾರೆ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…