ಬಸ್ ಕಂಡಕ್ಟರ್ ಮಹಿಳಾ ಪ್ರಯಾಣಿಕರೊಡನೆ ಅಸಭ್ಯವಾಗಿ ವರ್ತನೆ ಮಾಡಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.
ಇತ್ತ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಪೊಲೀಸರು ನಿರ್ವಾಹಕರನ್ನು ವಶಕ್ಕೆ ಪಡೆದಿದ್ದು, ಸುಮೋಟೊ ಕೇಸ್ ದಾಖಲಿಸಿ ಎಫ್ ಐಆರ್ ಮಾಡಿದ್ದಾರೆ.
ಇನ್ನು ಬೆಂಗಳೂರಿನಲ್ಲಿರುವ ಸಾರಿಗೆ ಕೇಂದ್ರ ಕಚೇರಿಯಿಂದ ಈತನ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲು ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಡಿಸಿ ನಿರ್ವಾಹಕನ ಅಮಾನತು ಆದೇಶ ಪ್ರಕ್ರಿಯೆ ನಡೆಸಿದ್ದಾರೆ.
ಮಹಿಳಾ ಪ್ರಯಾಣಿಕರ ಮೇಲೆ ಕೈ ಹಾಕುತ್ತಿರುವ ಸರ್ಕಾರಿ ಬಸ್ ನಿರ್ವಾಹಕ… ಇಂತಹ ಕಾಮುಕ ಕಂಡಕ್ಟರನ್ನು ಕೂಡಲೆ ಕೆಲಸದಿಂದ ಅಮಾನತು ಮಾಡಿ ಕಠಿಣ ಕಾನೂನಿನ ಅಡಿಯಲ್ಲಿ ಬಂಧಿಸಿ… ಇಲ್ಲದಿದ್ದಲ್ಲಿ ಸಾರ್ವಜನಿಕರಿಂದ ಗೂಸ ಬೀಳೋದಂತೂ ಗ್ಯಾರಂಟಿ ಎಂದು ಎಚ್ಚರಿಕೆ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಈತ ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗದ ಕಂಡಕ್ಟರ್ ಆಗಿರುತ್ತಾನೆ.. ಇವನ ಬಗ್ಗೆ ಹೆಣ್ಣು ಮಕ್ಕಳು ಜಾಗರೂಕರಾಗಿರಿ… ಮಂಗಳೂರಿನ ಪೋಲೀಸ್ ಇಲಾಖೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು.
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…