ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.
ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸಿಪಿ ನೀಡಿದ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋ ಮತ್ತು ಆಡಿಯೋ ತುಣುಕುಗಳಲ್ಲಿ ಇನ್ಸ್ಪೆಕ್ಟರ್ ಅವರ ವರ್ತನೆ ಅತ್ಯಂತ ಅನುಮಾನಾಸ್ಪದವಾಗಿತ್ತು. ವಿಶೇಷವಾಗಿ ಫೋನ್ನಲ್ಲಿ ಮಹಿಳೆಯೊಬ್ಬರ ಜೊತೆ ಅವರು ನಡೆಸಿದ ಅಸಭ್ಯ ಸಂಭಾಷಣೆಯು ಪೊಲೀಸ್ ಇಲಾಖೆಯ ಘನತೆಗೆ ಕುಂದು ತಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…