ಮಹಿಳೆಯರಿಂದ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿತವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ…
ನಲ್ಲಗುಟ್ಟಹಳ್ಳಿ ಗ್ರಾಮದ ಆನಂದ್ ಗೆ ಮಹಿಳೆಯರಿಂದ ಹಿಗ್ಗಾಮುಗ್ಗ ಥಳಿತವಾಗಿದೆ.
ಈ ಆನಂದ್ ಓರ್ವ ಮಹಿಳೆಯೊಂದಿಗೆ ಲಿವಿಂಗ್ ಟುಗೆದರ್ ನಲ್ಲಿದ್ದ. ಕೆಲವುದಿನಗಳ ನಂತರ ಆ ಮಹಿಳೆ ಆನಂದ್ ಜೊತೆ ಬ್ರೇಕಪ್ ಮಾಡಿಕೊಂಡು ಬೇರೆ ವಿವಾಹವಾಗಿದ್ದು, ಇದರಿಂದ ಬೇಸತ್ತ ಆನಂದ್ ಆಕೆಗೆ ವಿವಾಹದ ಬಳಿಕವೂ ಹಿಂದೆ ಬಿದ್ದು ಪೀಡಿಸುತಿದ್ದ ಎಂದು ಆರೋಪಿಸಲಾಗಿದೆ.
ಆಕೆಯ ಜೊತೆ ಲಿವಿಂಗ್ ಟುಗೆದರ್ ನಲ್ಲಿದ್ದ ಫೋಟೋ ಊರೆಲ್ಲಾ ಚೆಲ್ಲಿದ್ದ ಎಂದು ಆರೋಪಿಸಲಾಗಿದೆ. ಇದರಿಂದ ಕುಪಿತಗೊಂಡ ಆಕೆಯ ಸಂಬಂಧಿಕರು ಕಟಮಾಚನಹಳ್ಳಿ ಗ್ರಾಮದ ಬಳಿ ಆನಂದ್ ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ..
ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…