ಗುರುವಾರ ಮಧ್ಯಾಹ್ನ ಬೇಗಂಪೇಟೆಯಲ್ಲಿರುವ ಉದ್ಯಮಿಯ ಬಂಗಲೆಗೆ ಇಬ್ಬರು ಶಸ್ತ್ರಸಜ್ಜಿತ ದರೋಡೆಕೋರರು ಪ್ರವೇಶಿಸಿದಾಗ, ಟೇಕ್ವಾಂಡೋ ತರಬೇತಿ ಪಡೆದ ಮಹಿಳೆ ಮತ್ತು ಅವರ ಮಗಳು ನಿರಾಯುಧರಾಗಿದ್ದರೂ ಸಹ ತಮ್ಮ ಪ್ರಾಣ ಪಣಕ್ಕಿಟ್ಟು ಹೋರಾಡಿ, ದರೋಡೆಕೋರ ಕಳ್ಳತನ ಯತ್ನ ವಿಫಲಗೊಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ವೇಳೆ ಗೃಹಿಣಿ ಮತ್ತು ಆಕೆಯ ಮಗಳು ಸಹಾಯಕ್ಕಾಗಿ ಅಕ್ಕಪಕ್ಕದವರನ್ನ ಕೂಗಿದರೂ ಏನೂ ಪ್ರಯೋಜನವಾಗದ ಹಿನ್ನೆಲೆ ತಾವೇ ದರೋಡೆಕೋರರೊಂದಿಗೆ ಹೋರಾಡಿ ಅವರನ್ನ ಮನೆಯಿಂದ ಓಡಿ ಹೋಗುವುಂತೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗಿತ್ತು.
ಅದೇ ಸಮಯದಲ್ಲಿ, ಅಮಿತಾ ಅವರ ಮಗಳು ಲಿವಿಂಗ್ ರೂಂಗೆ ನುಗ್ಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾಳೆ.
ಈ ತಾಯಿ ಮತ್ತು ಮಗಳು ಇಬ್ಬರು ಶಸ್ತ್ರಸಜ್ಜಿತ ದರೋಡೆಕೋರರ ವಿರುದ್ಧ ಹೇಗೆ ಹೋರಾಡಿದರು ಎಂಬುದು ನಿಜವಾಗಿಯೂ ಧೈರ್ಯಶಾಲಿಯಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…