ಗುರುವಾರ ಮಧ್ಯಾಹ್ನ ಬೇಗಂಪೇಟೆಯಲ್ಲಿರುವ ಉದ್ಯಮಿಯ ಬಂಗಲೆಗೆ ಇಬ್ಬರು ಶಸ್ತ್ರಸಜ್ಜಿತ ದರೋಡೆಕೋರರು ಪ್ರವೇಶಿಸಿದಾಗ, ಟೇಕ್ವಾಂಡೋ ತರಬೇತಿ ಪಡೆದ ಮಹಿಳೆ ಮತ್ತು ಅವರ ಮಗಳು ನಿರಾಯುಧರಾಗಿದ್ದರೂ ಸಹ ತಮ್ಮ ಪ್ರಾಣ ಪಣಕ್ಕಿಟ್ಟು ಹೋರಾಡಿ, ದರೋಡೆಕೋರ ಕಳ್ಳತನ ಯತ್ನ ವಿಫಲಗೊಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ವೇಳೆ ಗೃಹಿಣಿ ಮತ್ತು ಆಕೆಯ ಮಗಳು ಸಹಾಯಕ್ಕಾಗಿ ಅಕ್ಕಪಕ್ಕದವರನ್ನ ಕೂಗಿದರೂ ಏನೂ ಪ್ರಯೋಜನವಾಗದ ಹಿನ್ನೆಲೆ ತಾವೇ ದರೋಡೆಕೋರರೊಂದಿಗೆ ಹೋರಾಡಿ ಅವರನ್ನ ಮನೆಯಿಂದ ಓಡಿ ಹೋಗುವುಂತೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗಿತ್ತು.
ಅದೇ ಸಮಯದಲ್ಲಿ, ಅಮಿತಾ ಅವರ ಮಗಳು ಲಿವಿಂಗ್ ರೂಂಗೆ ನುಗ್ಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾಳೆ.
ಈ ತಾಯಿ ಮತ್ತು ಮಗಳು ಇಬ್ಬರು ಶಸ್ತ್ರಸಜ್ಜಿತ ದರೋಡೆಕೋರರ ವಿರುದ್ಧ ಹೇಗೆ ಹೋರಾಡಿದರು ಎಂಬುದು ನಿಜವಾಗಿಯೂ ಧೈರ್ಯಶಾಲಿಯಾಗಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…