ಗುರುವಾರ ಮಧ್ಯಾಹ್ನ ಬೇಗಂಪೇಟೆಯಲ್ಲಿರುವ ಉದ್ಯಮಿಯ ಬಂಗಲೆಗೆ ಇಬ್ಬರು ಶಸ್ತ್ರಸಜ್ಜಿತ ದರೋಡೆಕೋರರು ಪ್ರವೇಶಿಸಿದಾಗ, ಟೇಕ್ವಾಂಡೋ ತರಬೇತಿ ಪಡೆದ ಮಹಿಳೆ ಮತ್ತು ಅವರ ಮಗಳು ನಿರಾಯುಧರಾಗಿದ್ದರೂ ಸಹ ತಮ್ಮ ಪ್ರಾಣ ಪಣಕ್ಕಿಟ್ಟು ಹೋರಾಡಿ, ದರೋಡೆಕೋರ ಕಳ್ಳತನ ಯತ್ನ ವಿಫಲಗೊಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ವೇಳೆ ಗೃಹಿಣಿ ಮತ್ತು ಆಕೆಯ ಮಗಳು ಸಹಾಯಕ್ಕಾಗಿ ಅಕ್ಕಪಕ್ಕದವರನ್ನ ಕೂಗಿದರೂ ಏನೂ ಪ್ರಯೋಜನವಾಗದ ಹಿನ್ನೆಲೆ ತಾವೇ ದರೋಡೆಕೋರರೊಂದಿಗೆ ಹೋರಾಡಿ ಅವರನ್ನ ಮನೆಯಿಂದ ಓಡಿ ಹೋಗುವುಂತೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗಿತ್ತು.
ಅದೇ ಸಮಯದಲ್ಲಿ, ಅಮಿತಾ ಅವರ ಮಗಳು ಲಿವಿಂಗ್ ರೂಂಗೆ ನುಗ್ಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾಳೆ.
ಈ ತಾಯಿ ಮತ್ತು ಮಗಳು ಇಬ್ಬರು ಶಸ್ತ್ರಸಜ್ಜಿತ ದರೋಡೆಕೋರರ ವಿರುದ್ಧ ಹೇಗೆ ಹೋರಾಡಿದರು ಎಂಬುದು ನಿಜವಾಗಿಯೂ ಧೈರ್ಯಶಾಲಿಯಾಗಿದೆ.
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…