ಗುರುವಾರ ಮಧ್ಯಾಹ್ನ ಬೇಗಂಪೇಟೆಯಲ್ಲಿರುವ ಉದ್ಯಮಿಯ ಬಂಗಲೆಗೆ ಇಬ್ಬರು ಶಸ್ತ್ರಸಜ್ಜಿತ ದರೋಡೆಕೋರರು ಪ್ರವೇಶಿಸಿದಾಗ, ಟೇಕ್ವಾಂಡೋ ತರಬೇತಿ ಪಡೆದ ಮಹಿಳೆ ಮತ್ತು ಅವರ ಮಗಳು ನಿರಾಯುಧರಾಗಿದ್ದರೂ ಸಹ ತಮ್ಮ ಪ್ರಾಣ ಪಣಕ್ಕಿಟ್ಟು ಹೋರಾಡಿ, ದರೋಡೆಕೋರ ಕಳ್ಳತನ ಯತ್ನ ವಿಫಲಗೊಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ವೇಳೆ ಗೃಹಿಣಿ ಮತ್ತು ಆಕೆಯ ಮಗಳು ಸಹಾಯಕ್ಕಾಗಿ ಅಕ್ಕಪಕ್ಕದವರನ್ನ ಕೂಗಿದರೂ ಏನೂ ಪ್ರಯೋಜನವಾಗದ ಹಿನ್ನೆಲೆ ತಾವೇ ದರೋಡೆಕೋರರೊಂದಿಗೆ ಹೋರಾಡಿ ಅವರನ್ನ ಮನೆಯಿಂದ ಓಡಿ ಹೋಗುವುಂತೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗಿತ್ತು.
ಅದೇ ಸಮಯದಲ್ಲಿ, ಅಮಿತಾ ಅವರ ಮಗಳು ಲಿವಿಂಗ್ ರೂಂಗೆ ನುಗ್ಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾಳೆ.
ಈ ತಾಯಿ ಮತ್ತು ಮಗಳು ಇಬ್ಬರು ಶಸ್ತ್ರಸಜ್ಜಿತ ದರೋಡೆಕೋರರ ವಿರುದ್ಧ ಹೇಗೆ ಹೋರಾಡಿದರು ಎಂಬುದು ನಿಜವಾಗಿಯೂ ಧೈರ್ಯಶಾಲಿಯಾಗಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…