ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ 23ರ ಹರೆಯದ ಯುವಕನ ಬಂಧನ.!: ಕದ್ದ ಉಡುಪುಗಳನ್ನು ಏನು ಮಾಡುತ್ತಿದ್ದ ಗೊತ್ತಾ…..?

ಬೆಂಗಳೂರಿನ ಹೆಬ್ಬಗೋಡಿ ಬಳಿ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ಕೇರಳ ಮೂಲದ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕದ್ದ ಉಡುಪುಗಳನ್ನು ಧರಿಸುತ್ತಿದ್ದನು ಮತ್ತು ಆತನ ಮನೆಯಲ್ಲಿ ಹಾಗೂ ಮೊಬೈಲ್‌ನಲ್ಲಿ ಮಹಿಳೆಯರ ಒಳ ಉಡುಪುಗಳು ಪತ್ತೆಯಾಗಿವೆ.

ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ.

ಬಂಧಿತನನ್ನು ಕೇರಳ ಮೂಲದ 23ರ ಹರೆಯದ ಅಮಲ್ ಎಂದು ಗುರುತಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಅಮಲ್ ಮಹಿಳೆಯರ ಒಳಉಡುಪುಗಳನ್ನು ಕಳ್ಳತನ ಮಾಡುತ್ತಿದ್ದನು. ಕದ್ದ ಉಡುಪುಗಳನ್ನು ಅಮಲ್ ಧರಿಸಿಕೊಳ್ಳುತ್ತಿದ್ದನು ಎಂದು ತಿಳಿದು ಬಂದಿದೆ.

ಖಚಿತ ಮಾಹಿತಿಯನ್ನಾಧರಿಸಿ ಆರೋಪಿಯನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧನದ ಬಳಿಕ ಆರೋಪಿಯ ಮೊಬೈಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಬೈಲ್‌ನಲ್ಲಿ ಮಹಿಳೆಯರ ಒಳುಉಡುಪುಗಳು ಫೋಟೋಗಳಿರೋದನ್ನು ಕಂಡು ಒಂದು ಕ್ಷಣ ಪೊಲೀಸರೇ ಶಾಕ್ ಆಗಿದ್ದಾರೆ.

ಮಹಿಳೆಯರ ಒಳಉಡುಪುಗಳು ಪತ್ತೆ
ಆರೋಪಿ ಅಮಲ್ ವಾಸವಾಗಿದ್ದ ಮನೆಯಲ್ಲಿಯೂ ಮಹಿಳೆಯರ ಒಳಉಡುಪುಗಳು ಪತ್ತೆಯಾಗಿವೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago