ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಮಹಿಳಾ ಅಭ್ಯರ್ಥಿ ಹಾಗೂ ಮಹಿಳಾ ಮತದಾರರನ್ನು ಕುರಿತು ವೈಯಕ್ತಿಕ ನಿಂದನೆ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಪ್ರಮೀಳಾ ಮಹದೇವ್ ಅವರು ಮನವಿ ಸಲ್ಲಿಸಿದ್ದಾರೆ.
ಏಪ್ರಿಲ್ 17 ರಂದು ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಈ ಕುರಿತು ಮಾತನಾಡಿದ ಅವರು, ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಮಹಿಳೆಯರ ಬಗ್ಗೆ ಚುನಾವಣಾ ಪ್ರಚಾರಗಳಲ್ಲಿ ಅವಹೇಳನಕಾರಿಯಾಗಿ, ವೈಯಕ್ತಿಕ ನಿಂದನೆ, ಜಾತಿನಿಂದನೆ ಹಾಗೂ ತೀರಾ ಮುಜುಗರ ಉಂಟುಮಾಡುವ ಮಾತುಗಳು ಕಂಡು ಬಂದಲ್ಲಿ ಚುನಾವಣಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿ ಸೂಕ್ತ ಕಾನಾನುಕ್ರಮ ಜರುಗಿಸಿ, ಮಹಿಳೆಯರ ಆತ್ಮಸ್ಥೈರ್ಯ ಮತ್ತು ಗೌರವ ಕಾಪಾಡುವಂತೆ ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…