ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಸರಗಳ್ಳ

ತಡರಾತ್ರಿ 8 ಗಂಟೆ ಸಮಯದಲ್ಲಿ ಹಾಲು ತೆಗೆದುಕೊಂಡು ಮನಗೆ ಬರುವ ಸಮಯದಲ್ಲಿ, ಮಹಿಳೆಯನ್ನ ಹಿಂಬಾಲಿಸಿ ಬೈಕ್ ನಲ್ಲಿ ಬಂದ ಸರಗಳ್ಳ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದಾನೆ.

ದೊಡ್ಡಬಳ್ಳಾಪುರ ನಗರದ ಮುತ್ಯಾಲಮ್ಮ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ನಿನ್ನೆ ರಾತ್ರಿ 8 ಗಂಟೆ ಸಮಯದಲ್ಲಿ ಹಾಲು ತಗೆದುಕೊಂಡು ವಾಪಸ್ ಮನೆಗೆ ಬರುವಾಗ ಮಹಿಳೆಯ ಮಾಂಗಲ್ಯಸರ ಸರಗಳ್ಳನ ಪಾಲಾಗಿದೆ

ನಗರದ ಶಾಂತಿನಗರದ ನಿವಾಸಿ ನಿರ್ಮಲ, ತನ್ನನ್ನೇ ಹಿಂಬಾಲಿಸಿ ಕೊಂಡು ಬರುತ್ತಿರುವ ಬೈಕ್ ಸವಾರರನ್ನ ಗಮನಿಸಿದ ಆಕೆ ಸರವನ್ನ ಜೋಪಾನವಾಗಿ ಹಿಡಿದು ಕೊಂಡಿದ್ದಾರೆ, ರಸ್ತೆಯಲ್ಲಿ ಯಾರು ಇಲ್ಲದನ್ನ ಗಮಿಸಿದ ಆತ ಆಕೆಯ ಮಾಂಗಲ್ಯಸರಕ್ಕೆ ಕೈಹಾಕಿದ್ದಾನೆ.

ಮಹಿಳೆ ತನ್ನ ಸರವನ್ನ ಭದ್ರವಾಗಿ ಹಿಡಿದುಕೊಂಡಿದ್ದರಿಂದ ಮೂಕ್ಕಾಲು ಭಾಗದ ಸರ ಕಳ್ಳನ ಕೈ ಸೇರಿದೆ, ಮಾಂಗಲ್ಯಸರ ಎಗರಸಿ ಸರಗಳ್ಳ ಕ್ಷಣದಲ್ಲೇ ಪರಾರಿಯಾಗಿದ್ದಾನೆ, ಒಟ್ಟು ಒಂದು ಲಕ್ಷದ ಐವತ್ತು ಸಾವಿರ ರೂ. ಮೌಲ್ಯದ 38 ಗ್ರಾಂ ತೂಕದ ಮಾಂಗಲ್ಯಸರವಾಗಿದ್ದು , ನಿರ್ಮಲರ ಬಳಿ ಈಗ 12 ಗ್ರಾಂ ಸರ ಮಾತ್ರ ಇದೆ. 26 ಗ್ರಾಂ ಸರ ಕಳ್ಳನ ಪಾಲಾಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ತಾಲೂಕಿನಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರಗಳ್ಳರ ಎಡೆಮುರಿ ಕಟ್ಟುವಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಬೇಕಿದೆ.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

4 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

17 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

19 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

19 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

19 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

24 hours ago