ದೊಡ್ಡಬಳ್ಳಾಪುರ: ನಮ್ಮ ಅಸ್ತಿತ ಮತ್ತು ಅಸ್ಮಿತೆಯ ಸಂಕೇತ ಮಹಿಷ ಎಂದು ಪ್ರಗತಿಪರ ಚಿಂತಕ ಪ್ರೊ.ವಿಠಲ್ ವಗ್ಗನ್ ಹೇಳಿದರು.
ಮಹಿಷ ಉತ್ಸವ ಆಚರಣ ಸಮಿತಿ ನಗರದ ಕನ್ನಡ ಜಾಗೃತ ಭವನದಲ್ಲಿ ಏರ್ಪಡಿಸಿದ್ದ ಮಹಿಷ ಉತ್ಸವವನ್ನು ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ ಎಂದ ಅವರು ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಹೊರ ತಂದಿರುವ ಸಂಶೋಧನಾ ದಾಖಲೆಗಳನ್ನು ಪ್ರದರ್ಶನ ಮಾಡಿದರು.
ಸಂಸದ ಪ್ರತಾಪ್ ಸಿಂಹ ಮತ್ತು ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ಕುರಿತು ನಾನು ಪಂಥಾಹ್ವಾನ ನೀಡುತ್ತೇನೆ ಮಹಿಷ ಬೌತಿಕ ಅಸ್ತಿತ್ವದಲ್ಲಿದ್ದ ಎಂಬ ಬಗ್ಗೆ ನಾನು ದಾಖಲೆ ನೀಡುತ್ತೇನೆ. ಚಾಮುಂಡಿ ಅಸ್ತಿತ್ವದಲ್ಲಿ ಇದ್ದರು ಎಂಬುದಕ್ಕೆ ಅವರು ದಾಖಲೆ ನೀಡಲಿ. ಇಲ್ಲವಾದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸವಾಲು ಎಸೆದರು.
ಸಮಾಜಿಕ ವ್ಯವಸ್ಥೆಯಲ್ಲಿ ಮನುವಾದಿಗಳ ಅನಾವಾರಗಳನ್ನು ಪ್ರಶ್ನೆ ಮಾಡಿದರೆ ಆರಂಭದಲ್ಲೇ ತುಳಿದು ಹಾಕುತ್ತಾರೆ. ಇದು ಶತ ಮಾನಗಳಿಂದ ನಡೆದುಕೊಂಡು ಬಂದಿದೆ, ಅದು ಇಂದಿಗೂ ಚಲಾವಣೆಯಲ್ಲಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…