ದೊಡ್ಡಬಳ್ಳಾಪುರ: ನಮ್ಮ ಅಸ್ತಿತ ಮತ್ತು ಅಸ್ಮಿತೆಯ ಸಂಕೇತ ಮಹಿಷ ಎಂದು ಪ್ರಗತಿಪರ ಚಿಂತಕ ಪ್ರೊ.ವಿಠಲ್ ವಗ್ಗನ್ ಹೇಳಿದರು.
ಮಹಿಷ ಉತ್ಸವ ಆಚರಣ ಸಮಿತಿ ನಗರದ ಕನ್ನಡ ಜಾಗೃತ ಭವನದಲ್ಲಿ ಏರ್ಪಡಿಸಿದ್ದ ಮಹಿಷ ಉತ್ಸವವನ್ನು ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ ಎಂದ ಅವರು ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಹೊರ ತಂದಿರುವ ಸಂಶೋಧನಾ ದಾಖಲೆಗಳನ್ನು ಪ್ರದರ್ಶನ ಮಾಡಿದರು.
ಸಂಸದ ಪ್ರತಾಪ್ ಸಿಂಹ ಮತ್ತು ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ಕುರಿತು ನಾನು ಪಂಥಾಹ್ವಾನ ನೀಡುತ್ತೇನೆ ಮಹಿಷ ಬೌತಿಕ ಅಸ್ತಿತ್ವದಲ್ಲಿದ್ದ ಎಂಬ ಬಗ್ಗೆ ನಾನು ದಾಖಲೆ ನೀಡುತ್ತೇನೆ. ಚಾಮುಂಡಿ ಅಸ್ತಿತ್ವದಲ್ಲಿ ಇದ್ದರು ಎಂಬುದಕ್ಕೆ ಅವರು ದಾಖಲೆ ನೀಡಲಿ. ಇಲ್ಲವಾದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸವಾಲು ಎಸೆದರು.
ಸಮಾಜಿಕ ವ್ಯವಸ್ಥೆಯಲ್ಲಿ ಮನುವಾದಿಗಳ ಅನಾವಾರಗಳನ್ನು ಪ್ರಶ್ನೆ ಮಾಡಿದರೆ ಆರಂಭದಲ್ಲೇ ತುಳಿದು ಹಾಕುತ್ತಾರೆ. ಇದು ಶತ ಮಾನಗಳಿಂದ ನಡೆದುಕೊಂಡು ಬಂದಿದೆ, ಅದು ಇಂದಿಗೂ ಚಲಾವಣೆಯಲ್ಲಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…