ದೊಡ್ಡಬಳ್ಳಾಪುರ: ನಮ್ಮ ಅಸ್ತಿತ ಮತ್ತು ಅಸ್ಮಿತೆಯ ಸಂಕೇತ ಮಹಿಷ ಎಂದು ಪ್ರಗತಿಪರ ಚಿಂತಕ ಪ್ರೊ.ವಿಠಲ್ ವಗ್ಗನ್ ಹೇಳಿದರು.
ಮಹಿಷ ಉತ್ಸವ ಆಚರಣ ಸಮಿತಿ ನಗರದ ಕನ್ನಡ ಜಾಗೃತ ಭವನದಲ್ಲಿ ಏರ್ಪಡಿಸಿದ್ದ ಮಹಿಷ ಉತ್ಸವವನ್ನು ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ ಎಂದ ಅವರು ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಹೊರ ತಂದಿರುವ ಸಂಶೋಧನಾ ದಾಖಲೆಗಳನ್ನು ಪ್ರದರ್ಶನ ಮಾಡಿದರು.
ಸಂಸದ ಪ್ರತಾಪ್ ಸಿಂಹ ಮತ್ತು ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ಕುರಿತು ನಾನು ಪಂಥಾಹ್ವಾನ ನೀಡುತ್ತೇನೆ ಮಹಿಷ ಬೌತಿಕ ಅಸ್ತಿತ್ವದಲ್ಲಿದ್ದ ಎಂಬ ಬಗ್ಗೆ ನಾನು ದಾಖಲೆ ನೀಡುತ್ತೇನೆ. ಚಾಮುಂಡಿ ಅಸ್ತಿತ್ವದಲ್ಲಿ ಇದ್ದರು ಎಂಬುದಕ್ಕೆ ಅವರು ದಾಖಲೆ ನೀಡಲಿ. ಇಲ್ಲವಾದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸವಾಲು ಎಸೆದರು.
ಸಮಾಜಿಕ ವ್ಯವಸ್ಥೆಯಲ್ಲಿ ಮನುವಾದಿಗಳ ಅನಾವಾರಗಳನ್ನು ಪ್ರಶ್ನೆ ಮಾಡಿದರೆ ಆರಂಭದಲ್ಲೇ ತುಳಿದು ಹಾಕುತ್ತಾರೆ. ಇದು ಶತ ಮಾನಗಳಿಂದ ನಡೆದುಕೊಂಡು ಬಂದಿದೆ, ಅದು ಇಂದಿಗೂ ಚಲಾವಣೆಯಲ್ಲಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…