ದೊಡ್ಡಬಳ್ಳಾಪುರ: ನಮ್ಮ ಅಸ್ತಿತ ಮತ್ತು ಅಸ್ಮಿತೆಯ ಸಂಕೇತ ಮಹಿಷ ಎಂದು ಪ್ರಗತಿಪರ ಚಿಂತಕ ಪ್ರೊ.ವಿಠಲ್ ವಗ್ಗನ್ ಹೇಳಿದರು.
ಮಹಿಷ ಉತ್ಸವ ಆಚರಣ ಸಮಿತಿ ನಗರದ ಕನ್ನಡ ಜಾಗೃತ ಭವನದಲ್ಲಿ ಏರ್ಪಡಿಸಿದ್ದ ಮಹಿಷ ಉತ್ಸವವನ್ನು ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ ಎಂದ ಅವರು ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಹೊರ ತಂದಿರುವ ಸಂಶೋಧನಾ ದಾಖಲೆಗಳನ್ನು ಪ್ರದರ್ಶನ ಮಾಡಿದರು.
ಸಂಸದ ಪ್ರತಾಪ್ ಸಿಂಹ ಮತ್ತು ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ಕುರಿತು ನಾನು ಪಂಥಾಹ್ವಾನ ನೀಡುತ್ತೇನೆ ಮಹಿಷ ಬೌತಿಕ ಅಸ್ತಿತ್ವದಲ್ಲಿದ್ದ ಎಂಬ ಬಗ್ಗೆ ನಾನು ದಾಖಲೆ ನೀಡುತ್ತೇನೆ. ಚಾಮುಂಡಿ ಅಸ್ತಿತ್ವದಲ್ಲಿ ಇದ್ದರು ಎಂಬುದಕ್ಕೆ ಅವರು ದಾಖಲೆ ನೀಡಲಿ. ಇಲ್ಲವಾದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸವಾಲು ಎಸೆದರು.
ಸಮಾಜಿಕ ವ್ಯವಸ್ಥೆಯಲ್ಲಿ ಮನುವಾದಿಗಳ ಅನಾವಾರಗಳನ್ನು ಪ್ರಶ್ನೆ ಮಾಡಿದರೆ ಆರಂಭದಲ್ಲೇ ತುಳಿದು ಹಾಕುತ್ತಾರೆ. ಇದು ಶತ ಮಾನಗಳಿಂದ ನಡೆದುಕೊಂಡು ಬಂದಿದೆ, ಅದು ಇಂದಿಗೂ ಚಲಾವಣೆಯಲ್ಲಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…