ಹೈದರಾಬಾದ್ನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಚಿಕನ್ ಬಿರಿಯಾನಿ ತಿಂದ ವ್ಯಕ್ತಿಯೊಬ್ಬನ ಗಂಟಲಲ್ಲಿ ಚಿಕನ್ ತುಂಡು ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.
ರಂಗಾರೆಡ್ಡಿ ಜಿಲ್ಲೆಯ ಶಾದ್ನಗರ ಅಣ್ಣಾರಾಮ್ ಗ್ರಾಮದ ಸನುಗೋಮುಲ ಶ್ರೀಕಾಂತ್ (39) ಮೃತ ದುರ್ದೈವಿ.
ಮೊದಲು ಮದ್ಯ ಸೇವಿಸಿ ಸಾವನ್ನಪ್ಪಿದ್ದಾನೆ ಎಂದು ಊಹಿಸಲಾಗಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು., ಗಂಟಲಲ್ಲಿ ಮಾಂಸದ ತುಂಡು ಸಿಕ್ಕಿ ಉಸಿರುಗಟ್ಟಿ ಮೃತಪಟ್ಟಿರುವುದು ಪತ್ತೆಯಾಗಿದೆ.
ಮೃತ ಶ್ರೀಕಾಂತ್ ಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಹೈದರಾಬಾದ್ ನಲ್ಲಿ ನೆಲೆಸಿರುವ ಸಹೋದರಿಯನ್ನು ಭೇಟಿಯಾಗಲು ಹೈದರಾಬಾದ್ ಗೆ ಬಂದಿದ್ದರು. ತಂಗಿ ಆಗಲೇ ಮನೆ ಖಾಲಿ ಮಾಡಿ ಬೇರೆ ಮನೆಗೆ ಹೋಗಿದ್ದರು. ಆಗ ಸಹೋದರಿಗೆ ಫೋನ್ ಮಾಡಿ ಎಲ್ಲಿದ್ದೀರ ಎಂದು ಕೇಳಿದ್ದಾರೆ. ಆದರೆ ಅವರು ಔತಣಕೂಟದಲ್ಲಿದ್ದೇವೆ ಬರೋದು ತಡವಾಗುತ್ತದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆ ಮದ್ಯದಂಗಡಿಯಲ್ಲಿ ಮದ್ಯಪಾನ ಮಾಡಿ ಚಿಕನ್ ಬಿರಿಯಾನಿ ತಿಂದಿದ್ದಾನೆ. ಚಿಕನ್ ತಿನ್ನುವಾಗ ಕೋಳಿಯ ತುಂಡು ಗಂಟಲಿಗೆ ಸಿಲುಕಿ ಉಸಿರುಗಟ್ಟಿ ರಸ್ತೆ ಬದಿ ಕುಸಿದು ಬಿದ್ದಿದ್ದಾರೆ.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…