ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಗ್ರಾಮದ ಹೊರವಲಯದಲ್ಲಿರುವ ಮಾಕಳಿ ಬೆಟ್ಟದ ತಪ್ಪಲಿನಲ್ಲಿರುವ ಹಾಲು ಮುತ್ತರಾಯಸ್ವಾಮಿ ದೇವಾಸ್ಥಾನ ಹಾಗೂ ದೇವಸ್ಥಾನದ ಆವರಣದ ಸುತ್ತಾಮುತ್ತ ಸ್ವಚ್ಛತೆ ಕೈಗೊಳ್ಳಲಾಯಿತು.
ಈ ವೇಳೆ ಸ್ವಯಂ ಸೇವಕರು, ಭಕ್ತಾಧಿಗಳು ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…
ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…