ಇಂದು ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಹಲಸಿನ ಹಣ್ಣನ್ನು ನೀಡುವ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದರು.
ಹಲಸಿನ ಹಣ್ಣನ್ನು ಆತ್ಮೀಯವಾಗಿ ಸ್ವೀಕರಿಸಿದ ದೇವೇಗೌಡ ಅವರು ಅತ್ಯಂತ ಕುತೂಹಲದಿಂದ ಹಲಸಿನ ಹಣ್ಣಿನ ಬಗ್ಗೆ ಮಾಹಿತಿ ಪಡೆದರು.
ತೂಬಗೆರೆ ಹೋಬಳಿ ಕಾಚಳ್ಳಿ, ಮೆಳೇಕೋಟೆ, ನೆಲ್ಲುಕುಂಟೆ ಸೇರಿದಂತೆ ಇಲ್ಲಿನ ಸುತ್ತಮುತ್ತ ನೂರಾರು ವರ್ಷಗಳ ಹಳೇಯ ಮರಗಳಿವೆ. ಬೇರೆಡೆ ಹೆಚ್ಚಿನ ಇಳುವರಿಯಾಗಿ ಹಣ್ಣುಗಳು ಮಾರುಕಟ್ಟೆಗೆ ಬಂದು ಬೆಲೆ ಇಳಿಮುಖ ವಾಗಿದ್ದರೂ, ತೂಬಗೆರೆ ಹಲಸು ಮಾತ್ರ ತನ್ನ ಬೆಲೆ ಕಳೆದುಕೊಂಡಿಲ್ಲ ಎನ್ನುವುದು ವಿಶೇಷ.
ಇಲ್ಲಿನ ಮಣ್ಣಿನ ಗುಣ ಹಲಸು ಹಣ್ಣುಗಳ ರುಚಿಗೆ ಕಾರಣವಾಗಿದ್ದು, ತೂಬಗೆರೆ ಚಂದ್ರ ಹಲಸು ಎಂದೇ ರಾಜ್ಯದಲ್ಲಿ ಹೆಸರು ಮಾಡಿದೆ.
ಈ ಎಲ್ಲಾ ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಹಲಸಿನ ಹಣ್ಣಿಗೆ ನಮ್ಮ ದೊಡ್ಡಬಳ್ಳಾಪುರದಲ್ಲಿ ಉತ್ತಮ ಮಾರುಕಟ್ಟೆ ಮಾಡಿಕೊಡುವುದಾಗಿ ಹಾಗೂ ಹಲಸು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…