ಇಂದು ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಹಲಸಿನ ಹಣ್ಣನ್ನು ನೀಡುವ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದರು.
ಹಲಸಿನ ಹಣ್ಣನ್ನು ಆತ್ಮೀಯವಾಗಿ ಸ್ವೀಕರಿಸಿದ ದೇವೇಗೌಡ ಅವರು ಅತ್ಯಂತ ಕುತೂಹಲದಿಂದ ಹಲಸಿನ ಹಣ್ಣಿನ ಬಗ್ಗೆ ಮಾಹಿತಿ ಪಡೆದರು.
ತೂಬಗೆರೆ ಹೋಬಳಿ ಕಾಚಳ್ಳಿ, ಮೆಳೇಕೋಟೆ, ನೆಲ್ಲುಕುಂಟೆ ಸೇರಿದಂತೆ ಇಲ್ಲಿನ ಸುತ್ತಮುತ್ತ ನೂರಾರು ವರ್ಷಗಳ ಹಳೇಯ ಮರಗಳಿವೆ. ಬೇರೆಡೆ ಹೆಚ್ಚಿನ ಇಳುವರಿಯಾಗಿ ಹಣ್ಣುಗಳು ಮಾರುಕಟ್ಟೆಗೆ ಬಂದು ಬೆಲೆ ಇಳಿಮುಖ ವಾಗಿದ್ದರೂ, ತೂಬಗೆರೆ ಹಲಸು ಮಾತ್ರ ತನ್ನ ಬೆಲೆ ಕಳೆದುಕೊಂಡಿಲ್ಲ ಎನ್ನುವುದು ವಿಶೇಷ.
ಇಲ್ಲಿನ ಮಣ್ಣಿನ ಗುಣ ಹಲಸು ಹಣ್ಣುಗಳ ರುಚಿಗೆ ಕಾರಣವಾಗಿದ್ದು, ತೂಬಗೆರೆ ಚಂದ್ರ ಹಲಸು ಎಂದೇ ರಾಜ್ಯದಲ್ಲಿ ಹೆಸರು ಮಾಡಿದೆ.
ಈ ಎಲ್ಲಾ ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಹಲಸಿನ ಹಣ್ಣಿಗೆ ನಮ್ಮ ದೊಡ್ಡಬಳ್ಳಾಪುರದಲ್ಲಿ ಉತ್ತಮ ಮಾರುಕಟ್ಟೆ ಮಾಡಿಕೊಡುವುದಾಗಿ ಹಾಗೂ ಹಲಸು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…