ಇಂದು ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಹಲಸಿನ ಹಣ್ಣನ್ನು ನೀಡುವ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದರು.
ಹಲಸಿನ ಹಣ್ಣನ್ನು ಆತ್ಮೀಯವಾಗಿ ಸ್ವೀಕರಿಸಿದ ದೇವೇಗೌಡ ಅವರು ಅತ್ಯಂತ ಕುತೂಹಲದಿಂದ ಹಲಸಿನ ಹಣ್ಣಿನ ಬಗ್ಗೆ ಮಾಹಿತಿ ಪಡೆದರು.
ತೂಬಗೆರೆ ಹೋಬಳಿ ಕಾಚಳ್ಳಿ, ಮೆಳೇಕೋಟೆ, ನೆಲ್ಲುಕುಂಟೆ ಸೇರಿದಂತೆ ಇಲ್ಲಿನ ಸುತ್ತಮುತ್ತ ನೂರಾರು ವರ್ಷಗಳ ಹಳೇಯ ಮರಗಳಿವೆ. ಬೇರೆಡೆ ಹೆಚ್ಚಿನ ಇಳುವರಿಯಾಗಿ ಹಣ್ಣುಗಳು ಮಾರುಕಟ್ಟೆಗೆ ಬಂದು ಬೆಲೆ ಇಳಿಮುಖ ವಾಗಿದ್ದರೂ, ತೂಬಗೆರೆ ಹಲಸು ಮಾತ್ರ ತನ್ನ ಬೆಲೆ ಕಳೆದುಕೊಂಡಿಲ್ಲ ಎನ್ನುವುದು ವಿಶೇಷ.
ಇಲ್ಲಿನ ಮಣ್ಣಿನ ಗುಣ ಹಲಸು ಹಣ್ಣುಗಳ ರುಚಿಗೆ ಕಾರಣವಾಗಿದ್ದು, ತೂಬಗೆರೆ ಚಂದ್ರ ಹಲಸು ಎಂದೇ ರಾಜ್ಯದಲ್ಲಿ ಹೆಸರು ಮಾಡಿದೆ.
ಈ ಎಲ್ಲಾ ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಹಲಸಿನ ಹಣ್ಣಿಗೆ ನಮ್ಮ ದೊಡ್ಡಬಳ್ಳಾಪುರದಲ್ಲಿ ಉತ್ತಮ ಮಾರುಕಟ್ಟೆ ಮಾಡಿಕೊಡುವುದಾಗಿ ಹಾಗೂ ಹಲಸು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನರಸಿಂಹ ಮೂರ್ತಿ ಹೆಚ್…
ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ ಎಂದು…
ನಿಮ್ಮ ವಾರ್ಷಿಕ ಭವಿಷ್ಯ...... ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ........ ಇಂದು ಮಾರ್ಚ್ 29, 2026/2027 ರವರೆಗೆ ಈ ಯುಗಾದಿಯಿಂದ ಪ್ರಾರಂಭವಾಗುವ…