ಇಂದು ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಹಲಸಿನ ಹಣ್ಣನ್ನು ನೀಡುವ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದರು.
ಹಲಸಿನ ಹಣ್ಣನ್ನು ಆತ್ಮೀಯವಾಗಿ ಸ್ವೀಕರಿಸಿದ ದೇವೇಗೌಡ ಅವರು ಅತ್ಯಂತ ಕುತೂಹಲದಿಂದ ಹಲಸಿನ ಹಣ್ಣಿನ ಬಗ್ಗೆ ಮಾಹಿತಿ ಪಡೆದರು.
ತೂಬಗೆರೆ ಹೋಬಳಿ ಕಾಚಳ್ಳಿ, ಮೆಳೇಕೋಟೆ, ನೆಲ್ಲುಕುಂಟೆ ಸೇರಿದಂತೆ ಇಲ್ಲಿನ ಸುತ್ತಮುತ್ತ ನೂರಾರು ವರ್ಷಗಳ ಹಳೇಯ ಮರಗಳಿವೆ. ಬೇರೆಡೆ ಹೆಚ್ಚಿನ ಇಳುವರಿಯಾಗಿ ಹಣ್ಣುಗಳು ಮಾರುಕಟ್ಟೆಗೆ ಬಂದು ಬೆಲೆ ಇಳಿಮುಖ ವಾಗಿದ್ದರೂ, ತೂಬಗೆರೆ ಹಲಸು ಮಾತ್ರ ತನ್ನ ಬೆಲೆ ಕಳೆದುಕೊಂಡಿಲ್ಲ ಎನ್ನುವುದು ವಿಶೇಷ.
ಇಲ್ಲಿನ ಮಣ್ಣಿನ ಗುಣ ಹಲಸು ಹಣ್ಣುಗಳ ರುಚಿಗೆ ಕಾರಣವಾಗಿದ್ದು, ತೂಬಗೆರೆ ಚಂದ್ರ ಹಲಸು ಎಂದೇ ರಾಜ್ಯದಲ್ಲಿ ಹೆಸರು ಮಾಡಿದೆ.
ಈ ಎಲ್ಲಾ ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಹಲಸಿನ ಹಣ್ಣಿಗೆ ನಮ್ಮ ದೊಡ್ಡಬಳ್ಳಾಪುರದಲ್ಲಿ ಉತ್ತಮ ಮಾರುಕಟ್ಟೆ ಮಾಡಿಕೊಡುವುದಾಗಿ ಹಾಗೂ ಹಲಸು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…