ಇಂದು ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಹಲಸಿನ ಹಣ್ಣನ್ನು ನೀಡುವ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದರು.
ಹಲಸಿನ ಹಣ್ಣನ್ನು ಆತ್ಮೀಯವಾಗಿ ಸ್ವೀಕರಿಸಿದ ದೇವೇಗೌಡ ಅವರು ಅತ್ಯಂತ ಕುತೂಹಲದಿಂದ ಹಲಸಿನ ಹಣ್ಣಿನ ಬಗ್ಗೆ ಮಾಹಿತಿ ಪಡೆದರು.
ತೂಬಗೆರೆ ಹೋಬಳಿ ಕಾಚಳ್ಳಿ, ಮೆಳೇಕೋಟೆ, ನೆಲ್ಲುಕುಂಟೆ ಸೇರಿದಂತೆ ಇಲ್ಲಿನ ಸುತ್ತಮುತ್ತ ನೂರಾರು ವರ್ಷಗಳ ಹಳೇಯ ಮರಗಳಿವೆ. ಬೇರೆಡೆ ಹೆಚ್ಚಿನ ಇಳುವರಿಯಾಗಿ ಹಣ್ಣುಗಳು ಮಾರುಕಟ್ಟೆಗೆ ಬಂದು ಬೆಲೆ ಇಳಿಮುಖ ವಾಗಿದ್ದರೂ, ತೂಬಗೆರೆ ಹಲಸು ಮಾತ್ರ ತನ್ನ ಬೆಲೆ ಕಳೆದುಕೊಂಡಿಲ್ಲ ಎನ್ನುವುದು ವಿಶೇಷ.
ಇಲ್ಲಿನ ಮಣ್ಣಿನ ಗುಣ ಹಲಸು ಹಣ್ಣುಗಳ ರುಚಿಗೆ ಕಾರಣವಾಗಿದ್ದು, ತೂಬಗೆರೆ ಚಂದ್ರ ಹಲಸು ಎಂದೇ ರಾಜ್ಯದಲ್ಲಿ ಹೆಸರು ಮಾಡಿದೆ.
ಈ ಎಲ್ಲಾ ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಹಲಸಿನ ಹಣ್ಣಿಗೆ ನಮ್ಮ ದೊಡ್ಡಬಳ್ಳಾಪುರದಲ್ಲಿ ಉತ್ತಮ ಮಾರುಕಟ್ಟೆ ಮಾಡಿಕೊಡುವುದಾಗಿ ಹಾಗೂ ಹಲಸು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…