ಇಂದು ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಹಲಸಿನ ಹಣ್ಣನ್ನು ನೀಡುವ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದರು.
ಹಲಸಿನ ಹಣ್ಣನ್ನು ಆತ್ಮೀಯವಾಗಿ ಸ್ವೀಕರಿಸಿದ ದೇವೇಗೌಡ ಅವರು ಅತ್ಯಂತ ಕುತೂಹಲದಿಂದ ಹಲಸಿನ ಹಣ್ಣಿನ ಬಗ್ಗೆ ಮಾಹಿತಿ ಪಡೆದರು.
ತೂಬಗೆರೆ ಹೋಬಳಿ ಕಾಚಳ್ಳಿ, ಮೆಳೇಕೋಟೆ, ನೆಲ್ಲುಕುಂಟೆ ಸೇರಿದಂತೆ ಇಲ್ಲಿನ ಸುತ್ತಮುತ್ತ ನೂರಾರು ವರ್ಷಗಳ ಹಳೇಯ ಮರಗಳಿವೆ. ಬೇರೆಡೆ ಹೆಚ್ಚಿನ ಇಳುವರಿಯಾಗಿ ಹಣ್ಣುಗಳು ಮಾರುಕಟ್ಟೆಗೆ ಬಂದು ಬೆಲೆ ಇಳಿಮುಖ ವಾಗಿದ್ದರೂ, ತೂಬಗೆರೆ ಹಲಸು ಮಾತ್ರ ತನ್ನ ಬೆಲೆ ಕಳೆದುಕೊಂಡಿಲ್ಲ ಎನ್ನುವುದು ವಿಶೇಷ.
ಇಲ್ಲಿನ ಮಣ್ಣಿನ ಗುಣ ಹಲಸು ಹಣ್ಣುಗಳ ರುಚಿಗೆ ಕಾರಣವಾಗಿದ್ದು, ತೂಬಗೆರೆ ಚಂದ್ರ ಹಲಸು ಎಂದೇ ರಾಜ್ಯದಲ್ಲಿ ಹೆಸರು ಮಾಡಿದೆ.
ಈ ಎಲ್ಲಾ ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಹಲಸಿನ ಹಣ್ಣಿಗೆ ನಮ್ಮ ದೊಡ್ಡಬಳ್ಳಾಪುರದಲ್ಲಿ ಉತ್ತಮ ಮಾರುಕಟ್ಟೆ ಮಾಡಿಕೊಡುವುದಾಗಿ ಹಾಗೂ ಹಲಸು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…