ಇಂದು ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಹಲಸಿನ ಹಣ್ಣನ್ನು ನೀಡುವ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದರು.
ಹಲಸಿನ ಹಣ್ಣನ್ನು ಆತ್ಮೀಯವಾಗಿ ಸ್ವೀಕರಿಸಿದ ದೇವೇಗೌಡ ಅವರು ಅತ್ಯಂತ ಕುತೂಹಲದಿಂದ ಹಲಸಿನ ಹಣ್ಣಿನ ಬಗ್ಗೆ ಮಾಹಿತಿ ಪಡೆದರು.
ತೂಬಗೆರೆ ಹೋಬಳಿ ಕಾಚಳ್ಳಿ, ಮೆಳೇಕೋಟೆ, ನೆಲ್ಲುಕುಂಟೆ ಸೇರಿದಂತೆ ಇಲ್ಲಿನ ಸುತ್ತಮುತ್ತ ನೂರಾರು ವರ್ಷಗಳ ಹಳೇಯ ಮರಗಳಿವೆ. ಬೇರೆಡೆ ಹೆಚ್ಚಿನ ಇಳುವರಿಯಾಗಿ ಹಣ್ಣುಗಳು ಮಾರುಕಟ್ಟೆಗೆ ಬಂದು ಬೆಲೆ ಇಳಿಮುಖ ವಾಗಿದ್ದರೂ, ತೂಬಗೆರೆ ಹಲಸು ಮಾತ್ರ ತನ್ನ ಬೆಲೆ ಕಳೆದುಕೊಂಡಿಲ್ಲ ಎನ್ನುವುದು ವಿಶೇಷ.
ಇಲ್ಲಿನ ಮಣ್ಣಿನ ಗುಣ ಹಲಸು ಹಣ್ಣುಗಳ ರುಚಿಗೆ ಕಾರಣವಾಗಿದ್ದು, ತೂಬಗೆರೆ ಚಂದ್ರ ಹಲಸು ಎಂದೇ ರಾಜ್ಯದಲ್ಲಿ ಹೆಸರು ಮಾಡಿದೆ.
ಈ ಎಲ್ಲಾ ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಹಲಸಿನ ಹಣ್ಣಿಗೆ ನಮ್ಮ ದೊಡ್ಡಬಳ್ಳಾಪುರದಲ್ಲಿ ಉತ್ತಮ ಮಾರುಕಟ್ಟೆ ಮಾಡಿಕೊಡುವುದಾಗಿ ಹಾಗೂ ಹಲಸು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…