ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ: ಇಂದು(ಡಿ.27) ಶಾಲೆ ಕಾಲೇಜುಗಳಿಗೆ ರಜೆ: ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು(ಡಿ.27) ರಜೆಯನ್ನು ಕರ್ನಾಟಕ ಸರ್ಕಾರ ಘೋಷಿಸಿದೆ.

ಅದೇರೀತಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ ಎಂದು ಸಿಎಂ ಕಚೇರಿಯ ಹೇಳಿಕೆ ಮೂಲಕ ತಿಳಿದುಬಂದಿದೆ.

Ramesh Babu

Journalist

Recent Posts

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

14 minutes ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

30 minutes ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

34 minutes ago

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ  ಟಿ.ಎ. ಶರವಣ ವಾಗ್ದಾಳಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…

1 hour ago

ಅತಿವೇಗ: ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಕಾರು ಡಿಕ್ಕಿ – ಕಾರು ನುಜ್ಜುಗೊಜ್ಜು, ಇಬ್ಬರು ಯುವಕರು ಪವಾಡ ರೀತಿಯಲ್ಲಿ ಪಾರು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…

3 hours ago

ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಎಂಎಲ್‌ಸಿ ಟಿ.ಎ. ಶರವಣ, ಅವಧೂತ ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್‌ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…

10 hours ago