Categories: ಕೋಲಾರ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಜೆಡಿಯು ಮುಖಂಡರೊಂದಿಗೆ ಭೇಟಿ ಮಾಡಿದ ಕಲ್ಲಂಡೂರು ಡಾ ಕೆ.ನಾಗರಾಜ್

ಕೋಲಾರ: ಜೆಡಿಯು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿ ಮನೀಶ್ ಕುಮಾರ್ ವರ್ಮಾ, ಪಕ್ಷದ ರಾಜ್ಯ ಅಧ್ಯಕ್ಷ ಮಾಜಿ ಶಾಸಕ ಮಹಿಮ ಪಟೇಲ್ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ನಾಗರಾಜ್ ಮತ್ತು ಇತರೆ ಪದಾಧಿಕಾರಿಗಳು ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ಹಿರಿಯ ರಾಜಕಾರಣಿ ಎಚ್.ಡಿ. ದೇವೇಗೌಡರವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮುಂಬರುವ ಚುನಾವಣೆಗಳ ಕುರಿತಂತೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಮನೀಶ್ ಕುಮಾರ್ ಶರ್ಮ ಅವರು ಜೆಡಿಯು ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸುವುದು ಮುಂಬರುವ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕಲ್ಲಂಡೂರು ಡಾ ಕೆ.ನಾಗರಾಜ್ ರವರನ್ನು ಆಯ್ಕೆ ಎನ್.ಡಿ.ಎ ಮೈತ್ರಿ ಕೂಟದಿಂದ ನಾವೆಲ್ಲ ಸೇರಿ ಗೆಲ್ಲಿಸಲು ಸಹಕರಿಸಬೇಕು ಮುಂದಿನ ಜಿಪಂ ತಾಪಂ ಚುನಾವಣೆಗೂ ಜೆಡಿಯು ಪಕ್ಷದಿಂದ ಅಭ್ಯರ್ಥಿಗಳನ್ನು ನಿಲ್ಲಿಸಲಿದ್ದು ಡಾ ನಾಗರಾಜ್ ಗೆಲುವ ಹಾಗೂ ರಾಜ್ಯದಲ್ಲಿ ಜೆಡಿಯು ಪಕ್ಷದ ಹಿಂದಿನ ಗತವೈಭವ ತರುವುದು ಮುಖ್ಯ ಗುರಿಯಾಗಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಹಾರ ರಾಜ್ಯದ ಸಿಎಂ ನಿತೀಶ್ ಕುಮಾರ ಅವರ ಸಲಹಾ ಸಮಿತಿ ಸದಸ್ಯರಾದ ವಿಶಿಷ್ಟ ಮಂಡಲ್, ಅಜಯ್ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗಂಗೂರ್, ರೈತ ಘಟಕದ ಅಧ್ಯಕ್ಷ ಶ್ರೀನಿವಾಸ್ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ಕಲಾವತಿ, ಪ್ರಧಾನ ಕಾರ್ಯದರ್ಶಿಗಳಾದ ರಂಗನಾಥ್, ಲಕ್ಷ್ಮೀ, ಯುವ ಘಟಕದ ಕಾರ್ಯಾಧ್ಯಕ್ಷ ಲಕನ್, ಉಪಾಧ್ಯಕ್ಷರಾದ ಗಂಗರಾಜು, ಡಿ ಜೆ ಪ್ರಭು, ಕಾರ್ಯದರ್ಶಿಗಳಾದ ಕ್ರಾಂತಿ, ಸೂರ್ಯಪ್ರಕಾಶ್ ಮಾಡಿಕ್, ಶಾಂತ ಕುಮಾರಿ, ಶಿಂದೆ, ಶ್ರೀ ಶೈಲ ಗೌಡ, ನಿಲಿಗಿರಿಯಪ್ಪ, ಶಕುಂತಲಾ ಶೆಟ್ಟಿ, ನಾರಾಯಣ ಸ್ವಾಮಿ ಗೌಡ, ಲಕ್ಷ್ಮೀ ಪತ್ತಾರ್, ಹೈಬತ್ತಿ, ಅಂಬರೀಷ್, ಮಂಜುನಾಥ್ ಗೌಡ, ಸುಮ,ಫಿಜ, ನಿರ್ಮಲ, ಚಂದ್ರು, ಸುರೇಶ ಮಲ್ಲಮ್ಮ, ಸುಬ್ರಮಣಿ, ಬಾಬು, ನಾಗರಾಜ್, ಚಿನ್ಮಯ, ಮುಂತಾದವರು ಇದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

5 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

5 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

16 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

17 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago