ವಾಲ್ಮೀಕಿ ಮತ್ತು ನಾಯಕ ಸಮಾಜದ ವಿರುದ್ಧ ಅವಹೇಳನಕಾರಿ ಹಾಗೂ ಅಶ್ಲೀಲ ಪದ ಬಳಕೆ ಮಾಡಿದ ಆರೋಪದಡಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಆನೇಕ ಎಫ್ ಐಆರ್ ಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದರೂ ಸಹ ಇದುವರೆಗೂ ಅವರನ್ನು ಬಂಧನ ಮಾಡದ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆ ಮುಖ್ಯಸ್ಥರಾದ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಅವರನ್ನು ಗುರುವಾರ ಭೇಟಿ ಮಾಡಿ ತಕ್ಷಣಕ್ಕೆ ಅವರನ್ನು ಬಂಧಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾದ ವತಿಯಿಂದ ಮನವಿ ಸಲ್ಲಿಸಲಾಯಿತು.
ರಾಜ್ಯಾದ್ಯಂತ ಆನೇಕ ಪೊಲೀಸ್ ಠಾಣೆಗಳಲ್ಲಿ ಜಾತಿನಿಂದನೆ ಎಫ್ ಐ ಆರ್ ಗಳು ದಾಖಲಾಗಿವೆ.ಆದರೆ ಇದುವರೆಗೂ ಅವರನ್ನು ಬಂಧನ ಮಾಡದ ಕ್ರಮವನ್ನು ಪ್ರಶ್ನಿಸಿ ಗುರುವಾರ ಡಿಜಿ ಮತ್ತು ಐಜಿ ಹಾಗೂ DCRE ಎಸ್ಪಿ ಅವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು ಸಮಾಜದ ಪರವಾಗಿ ಒತ್ತಡವೇರಿ ಬಂಧನ ಮಾಡುವಂತೆ ಮನವಿ ಮಾಡಿಕೊಂಡರು.
ಈ ವೇಳೆ ಅಖಿಲ ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯಾಧ್ಯಕ್ಷರಾದ ಕೆ.ಸುಬ್ರಮಣಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್. ರಮೇಶ್, ಉಪಾಧ್ಯಕ್ಷ ಕೊಳತೂರು ಶ್ರೀನಿವಾಸ್ ಮನವಿ ಸಲ್ಲಿಸಿದರು.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…