ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಡಿ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಮುನಿರತ್ನ ವಿರುದ್ಧ ತಹಶೀಲ್ದಾರ್ ಕೇಸ್ ದಾಖಲು ಮಾಡಿದ್ದರು.
ಜೈ ಭೀಮ್ ಸೇನೆ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ತಹಸೀಲ್ದಾರ್ ಗೆ ದೂರು ನೀಡಿದ್ದರು. ಈ ಹಿನ್ನೆಲೆ ಯಲಹಂಕ ತಹಶೀಲ್ದಾರ್ ಅನಿಲ್ ಅರೋಲಿಕರ್ ದೂರಿನನ್ವಯ ಎಫ್ ಐ ಆರ್ ದಾಖಲಾಗಿದೆ. ಹುಣಸಮಾರನಹಳ್ಳಿ ಗ್ರಾಮ ಸರ್ವೆ ನಂಬರ್ 179 ನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡಲಾಗುತ್ತಿದೆ ಎಂದು ಕೇಸ್ ದಾಖಲು ಮಾಡಿದ್ದ ತಹಶೀಲ್ದಾರ್ ಅನಿಲ್ ಅರೋಲಿಕರ್. ಮಾಜಿ ಸಚಿವ ಮುನಿರತ್ನ A4 ಆಗಿ ಎಫ್ ಐ ಆರ್ ನಲ್ಲಿ ದಾಖಲಾಗಿದೆ. A1 ಆನಂದನ್, A2 ಗಣೇಶ್ , A3 ರಾಧಮ್ಮ ಮತ್ತು A4 ಮುನಿರತ್ನ ಆಗಿ ಎಫ್ ಐಆರ್ ನಲ್ಲಿ ದಾಖಲಾಗಿದೆ.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…