ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಡಿ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಮುನಿರತ್ನ ವಿರುದ್ಧ ತಹಶೀಲ್ದಾರ್ ಕೇಸ್ ದಾಖಲು ಮಾಡಿದ್ದರು.
ಜೈ ಭೀಮ್ ಸೇನೆ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ತಹಸೀಲ್ದಾರ್ ಗೆ ದೂರು ನೀಡಿದ್ದರು. ಈ ಹಿನ್ನೆಲೆ ಯಲಹಂಕ ತಹಶೀಲ್ದಾರ್ ಅನಿಲ್ ಅರೋಲಿಕರ್ ದೂರಿನನ್ವಯ ಎಫ್ ಐ ಆರ್ ದಾಖಲಾಗಿದೆ. ಹುಣಸಮಾರನಹಳ್ಳಿ ಗ್ರಾಮ ಸರ್ವೆ ನಂಬರ್ 179 ನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡಲಾಗುತ್ತಿದೆ ಎಂದು ಕೇಸ್ ದಾಖಲು ಮಾಡಿದ್ದ ತಹಶೀಲ್ದಾರ್ ಅನಿಲ್ ಅರೋಲಿಕರ್. ಮಾಜಿ ಸಚಿವ ಮುನಿರತ್ನ A4 ಆಗಿ ಎಫ್ ಐ ಆರ್ ನಲ್ಲಿ ದಾಖಲಾಗಿದೆ. A1 ಆನಂದನ್, A2 ಗಣೇಶ್ , A3 ರಾಧಮ್ಮ ಮತ್ತು A4 ಮುನಿರತ್ನ ಆಗಿ ಎಫ್ ಐಆರ್ ನಲ್ಲಿ ದಾಖಲಾಗಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…