Categories: ರಾಜ್ಯ

ಮಾಜಿ ಸಚಿವ ಮುನಿರತ್ನ ವಿರುದ್ಧ ಎಫ್ ಐ ಆರ್ ದಾಖಲು

ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಡಿ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಮುನಿರತ್ನ ವಿರುದ್ಧ ತಹಶೀಲ್ದಾರ್ ಕೇಸ್ ದಾಖಲು ಮಾಡಿದ್ದರು.

ಜೈ ಭೀಮ್ ಸೇನೆ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ತಹಸೀಲ್ದಾರ್ ಗೆ ದೂರು ನೀಡಿದ್ದರು. ಈ ಹಿನ್ನೆಲೆ ಯಲಹಂಕ ತಹಶೀಲ್ದಾರ್ ಅನಿಲ್ ಅರೋಲಿಕರ್ ದೂರಿನನ್ವಯ ಎಫ್ ಐ ಆರ್ ದಾಖಲಾಗಿದೆ. ಹುಣಸಮಾರನಹಳ್ಳಿ ಗ್ರಾಮ ಸರ್ವೆ ನಂಬರ್ 179 ನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡಲಾಗುತ್ತಿದೆ ಎಂದು ಕೇಸ್ ದಾಖಲು ಮಾಡಿದ್ದ ತಹಶೀಲ್ದಾರ್ ಅನಿಲ್ ಅರೋಲಿಕರ್. ಮಾಜಿ ಸಚಿವ ಮುನಿರತ್ನ A4 ಆಗಿ ಎಫ್ ಐ ಆರ್ ನಲ್ಲಿ ದಾಖಲಾಗಿದೆ. A1 ಆನಂದನ್, A2 ಗಣೇಶ್ , A3 ರಾಧಮ್ಮ ಮತ್ತು A4 ಮುನಿರತ್ನ ಆಗಿ ಎಫ್ ಐಆರ್ ನಲ್ಲಿ ದಾಖಲಾಗಿದೆ.

Ramesh Babu

Journalist

Recent Posts

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

58 minutes ago

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

3 hours ago

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

5 hours ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

1 day ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

2 days ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago