ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಡಿ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಮುನಿರತ್ನ ವಿರುದ್ಧ ತಹಶೀಲ್ದಾರ್ ಕೇಸ್ ದಾಖಲು ಮಾಡಿದ್ದರು.
ಜೈ ಭೀಮ್ ಸೇನೆ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ತಹಸೀಲ್ದಾರ್ ಗೆ ದೂರು ನೀಡಿದ್ದರು. ಈ ಹಿನ್ನೆಲೆ ಯಲಹಂಕ ತಹಶೀಲ್ದಾರ್ ಅನಿಲ್ ಅರೋಲಿಕರ್ ದೂರಿನನ್ವಯ ಎಫ್ ಐ ಆರ್ ದಾಖಲಾಗಿದೆ. ಹುಣಸಮಾರನಹಳ್ಳಿ ಗ್ರಾಮ ಸರ್ವೆ ನಂಬರ್ 179 ನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡಲಾಗುತ್ತಿದೆ ಎಂದು ಕೇಸ್ ದಾಖಲು ಮಾಡಿದ್ದ ತಹಶೀಲ್ದಾರ್ ಅನಿಲ್ ಅರೋಲಿಕರ್. ಮಾಜಿ ಸಚಿವ ಮುನಿರತ್ನ A4 ಆಗಿ ಎಫ್ ಐ ಆರ್ ನಲ್ಲಿ ದಾಖಲಾಗಿದೆ. A1 ಆನಂದನ್, A2 ಗಣೇಶ್ , A3 ರಾಧಮ್ಮ ಮತ್ತು A4 ಮುನಿರತ್ನ ಆಗಿ ಎಫ್ ಐಆರ್ ನಲ್ಲಿ ದಾಖಲಾಗಿದೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…