Categories: ಕೋಲಾರ

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನ: ಜಿಲ್ಲಾ ಬಿಜೆಪಿ ಸಂತಾಪ

ಕೋಲಾರ: ರಾಜ್ಯದ ಮಾಜಿ ಮುಖ್ಯಮಂತ್ರಿ, ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಮಂಗಳವಾರ ಜಿಲ್ಲಾ ಬಿಜೆಪಿ ಪಕ್ಷದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಮಾತನಾಡಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ರಾಜ್ಯಕ್ಕೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕವನ್ನು ಸದಾಕಾಲ ನೆನೆಯುತ್ತಾರೆ ಅವರ ರಾಜಕೀಯ ಉದ್ದಕ್ಕೂ ಹಿರಿಯರಿಗೆ, ಕಿರಿಯರಿಗೆ ಮಾರ್ಗದರ್ಶನ ನೀಡಿದ್ದಾರೆ ಅವರ ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ಅವರ ಕುಟುಂಬಕ್ಕೆ ನೋವು ಮೆರೆಸುವ ಶಕ್ತಿ ಕೊಟ್ಟು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷ ವಾಸುದೇವ್, ಮುಖಂಡರಾದ ಕೋಳಿ ನಾಗರಾಜ್, ಎಸ್.ಬಿ ಮುನಿವೆಂಕಟಪ್ಪ, ಕೆಂಬೋಡಿ ನಾರಾಯಣಸ್ವಾಮಿ, ಹಾರೋಹಳ್ಲಿ ವೆಂಕಟೇಶ್, ತಿಮ್ಮರಾಯಪ್ಪ, ಓಹಿಲೇಶ್, ಜನಾರ್ದನ, ಅರುಣ್, ಮಂಜುನಾಥ್ ಸಿಂಗ್, ವೆಂಕಟ್, ಮುಂತಾದವರು ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

23 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago