Categories: ಕೋಲಾರ

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನ: ಜಿಲ್ಲಾ ಬಿಜೆಪಿ ಸಂತಾಪ

ಕೋಲಾರ: ರಾಜ್ಯದ ಮಾಜಿ ಮುಖ್ಯಮಂತ್ರಿ, ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಮಂಗಳವಾರ ಜಿಲ್ಲಾ ಬಿಜೆಪಿ ಪಕ್ಷದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಮಾತನಾಡಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ರಾಜ್ಯಕ್ಕೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕವನ್ನು ಸದಾಕಾಲ ನೆನೆಯುತ್ತಾರೆ ಅವರ ರಾಜಕೀಯ ಉದ್ದಕ್ಕೂ ಹಿರಿಯರಿಗೆ, ಕಿರಿಯರಿಗೆ ಮಾರ್ಗದರ್ಶನ ನೀಡಿದ್ದಾರೆ ಅವರ ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ಅವರ ಕುಟುಂಬಕ್ಕೆ ನೋವು ಮೆರೆಸುವ ಶಕ್ತಿ ಕೊಟ್ಟು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷ ವಾಸುದೇವ್, ಮುಖಂಡರಾದ ಕೋಳಿ ನಾಗರಾಜ್, ಎಸ್.ಬಿ ಮುನಿವೆಂಕಟಪ್ಪ, ಕೆಂಬೋಡಿ ನಾರಾಯಣಸ್ವಾಮಿ, ಹಾರೋಹಳ್ಲಿ ವೆಂಕಟೇಶ್, ತಿಮ್ಮರಾಯಪ್ಪ, ಓಹಿಲೇಶ್, ಜನಾರ್ದನ, ಅರುಣ್, ಮಂಜುನಾಥ್ ಸಿಂಗ್, ವೆಂಕಟ್, ಮುಂತಾದವರು ಇದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

10 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

11 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

16 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago