ಎಂಟು ವರ್ಷದ(2015) ಹಿಂದೆ ಲೋಕಾಯುಕ್ತದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಕೇಸ್ ದಾಖಲಾಗಿತ್ತು. ಈ ಪ್ರಕರಣ ಹೈಕೋರ್ಟ್ ನಲ್ಲಿ ವಜಾ ಆಗಿದೆ. ಇದರಿಂದ ಬಿಎಸ್ ವೈಗೆ ದೊಡ್ಡ ರಿಲೀಫ್ ಸಿಕ್ಕಿದಂತಾಗಿದೆ.
ಬಿಎಸ್ ವೈ ಸಿಎಂ ಆಗಿದ್ದ ವೇಳೆ ಆಕ್ರಮ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಕುರಿತು ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.
ಹಲಗೇವಡೇರಹಳ್ಳಿ ಮತ್ತು ಬಿಳೇಕಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಬಗ್ಗೆ ತನಿಖೆಯನ್ನು ಲೋಕಾಯುಕ್ತ ನಡೆಸಿತ್ತು. ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣ ಹೈಕೋರ್ಟ್ ನಲ್ಲಿ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠದಿಂದ ವಜಾ ಮಾಡಿ ಆದೇಶ ಹೊರಡಿಸದ್ದಾರೆ. ಎಂಟು ವರ್ಷದ ಹಿಂದಿನ ಪ್ರಕರಣದಿಂದ ಬಿಎಸ್ ವೈಗೆ ಮುಕ್ತಿ ಸಿಕ್ಕಿದಂತಾಗಿದೆ.
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…