ಎಂಟು ವರ್ಷದ(2015) ಹಿಂದೆ ಲೋಕಾಯುಕ್ತದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಕೇಸ್ ದಾಖಲಾಗಿತ್ತು. ಈ ಪ್ರಕರಣ ಹೈಕೋರ್ಟ್ ನಲ್ಲಿ ವಜಾ ಆಗಿದೆ. ಇದರಿಂದ ಬಿಎಸ್ ವೈಗೆ ದೊಡ್ಡ ರಿಲೀಫ್ ಸಿಕ್ಕಿದಂತಾಗಿದೆ.
ಬಿಎಸ್ ವೈ ಸಿಎಂ ಆಗಿದ್ದ ವೇಳೆ ಆಕ್ರಮ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಕುರಿತು ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.
ಹಲಗೇವಡೇರಹಳ್ಳಿ ಮತ್ತು ಬಿಳೇಕಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಬಗ್ಗೆ ತನಿಖೆಯನ್ನು ಲೋಕಾಯುಕ್ತ ನಡೆಸಿತ್ತು. ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣ ಹೈಕೋರ್ಟ್ ನಲ್ಲಿ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠದಿಂದ ವಜಾ ಮಾಡಿ ಆದೇಶ ಹೊರಡಿಸದ್ದಾರೆ. ಎಂಟು ವರ್ಷದ ಹಿಂದಿನ ಪ್ರಕರಣದಿಂದ ಬಿಎಸ್ ವೈಗೆ ಮುಕ್ತಿ ಸಿಕ್ಕಿದಂತಾಗಿದೆ.
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…