ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ..
ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ ದೇವಾಲಯದ ಬಾಗಿಲು ಮೀಟಿ ಒಳ ನುಗ್ಗಿರುವ ಕಳ್ಳರು, ದೇವಿಯ ವಿಗ್ರಹಕ್ಕೆ ಅಳವಡಿಸಿದ್ದ 10-15 ಗ್ರಾಂ ತೂಕದ ಚಿನ್ನದ ಮೂರು ಮಾಂಗಲ್ಯ ಹಾಗೂ ನಾಲ್ಕು ಗುಂಡುಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ.
ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…