ಮಾರ್ಚ್ 8ರಂದು ಮಹಿಳಾ ದಿನಾಚರಣೆ ಪ್ರಯುಕ್ತ ಸಾರಥಿ ಸತ್ಯಪ್ರಕಾಶ್ ರಿಂದ ಮೆಡಿಕಲ್ ಕಿಟ್, ಕನ್ನಡಕ, ಶ್ರವಣಯಂತ್ರ ವಿತರಣೆ

ಮಾರ್ಚ್ 8ರಂದು ಮಹಿಳಾ ದಿನಾಚರಣೆ ಪ್ರಯುಕ್ತ, ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಕೆ.ವಿ.ಸಾರಥಿ ಸತ್ಯಪ್ರಕಾಶ್ ಅವರು ಒಕ್ಕಲಿಗ ಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಕಣ್ಣಿನ ದೋಷ ಉಳ್ಳವರಿಗೆ ಕನ್ನಡಕಗಳು, ಶ್ರವಣದೋಷ ಉಳ್ಳವರಿಗೆ ಆತ್ಯಾಧುನಿಕ ಶ್ರವಣಯಂತ್ರಗಳು ಸೇರಿದಂತೆ ವಿವಿಧ ಫಲಾನುಭವಿಗಳಿಗೆ ಮೆಡಿಕಲ್ ಕಿಟ್ ಗಳನ್ನು ವಿತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರೇಷ್ಮೆ ಮಂಡಳಿ ಅಧ್ಯಕ್ಷ ಬಿಸಿ ನಾರಾಯಣಸ್ವಾಮಿ, ತಾಲೂಕು ಬಿಜೆಪಿ ಅಧ್ಯಕ್ಷ ಟಿಎನ್ ನಾಗರಾಜು, ನಗರ ಘಟಕ ಅಧ್ಯಕ್ಷ ಶಿವಶಂಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷೀನಾರಾಯಣ, ಮುಖಂಡರಾದ ಕೆಟಿ ಕೃಷ್ಣಪ್ಪ ಸೇರಿದಂತೆ ತಾಲೂಕಿನ ಬಿಜೆಪಿ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ಸತ್ಯಪ್ರಕಾಶ್ ತಿಳಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ನಗರದ ಭಗತ್ ಸಿಂಗ್ ಮೈದಾನದಲ್ಲಿ ಬೃಹತ್ ಆರೋಗ್ಯ ಶಿಬಿರ ಆಯೋಜನೆ ಮಾಡಿದ್ದರು. ಶಿಬಿರದಲ್ಲಿ ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಕಣ್ಣು, ಕಿವಿ ದೋಷಗಳುಳ್ಳವರಿಗೆ ನಾಳೆ ಕನ್ನಡಕ ಮತ್ತು ಶ್ರವಣ ದೋಷ ಯಂತ್ರಗಳನ್ನು ವಿತರಣೆ ಮಾಡಲಾಗುತ್ತಿದೆ. ಇದರ ಸದುಪಯೋಗ ಪಡಿಸಿಕೊಳ್ಳಲು ಮನವಿ‌ ಮಾಡಿರುವ ಸಾರಥಿ ಸತ್ಯಪ್ರಕಾಶ್.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

10 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

11 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

19 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago