ಮಾರ್ಚ್ 8ರಂದು ಮಹಿಳಾ ದಿನಾಚರಣೆ ಪ್ರಯುಕ್ತ, ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಕೆ.ವಿ.ಸಾರಥಿ ಸತ್ಯಪ್ರಕಾಶ್ ಅವರು ಒಕ್ಕಲಿಗ ಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಕಣ್ಣಿನ ದೋಷ ಉಳ್ಳವರಿಗೆ ಕನ್ನಡಕಗಳು, ಶ್ರವಣದೋಷ ಉಳ್ಳವರಿಗೆ ಆತ್ಯಾಧುನಿಕ ಶ್ರವಣಯಂತ್ರಗಳು ಸೇರಿದಂತೆ ವಿವಿಧ ಫಲಾನುಭವಿಗಳಿಗೆ ಮೆಡಿಕಲ್ ಕಿಟ್ ಗಳನ್ನು ವಿತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರೇಷ್ಮೆ ಮಂಡಳಿ ಅಧ್ಯಕ್ಷ ಬಿಸಿ ನಾರಾಯಣಸ್ವಾಮಿ, ತಾಲೂಕು ಬಿಜೆಪಿ ಅಧ್ಯಕ್ಷ ಟಿಎನ್ ನಾಗರಾಜು, ನಗರ ಘಟಕ ಅಧ್ಯಕ್ಷ ಶಿವಶಂಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷೀನಾರಾಯಣ, ಮುಖಂಡರಾದ ಕೆಟಿ ಕೃಷ್ಣಪ್ಪ ಸೇರಿದಂತೆ ತಾಲೂಕಿನ ಬಿಜೆಪಿ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ಸತ್ಯಪ್ರಕಾಶ್ ತಿಳಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…