ಮಾರ್ಚ್ 8ರಂದು ಮಹಿಳಾ ದಿನಾಚರಣೆ ಪ್ರಯುಕ್ತ, ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಕೆ.ವಿ.ಸಾರಥಿ ಸತ್ಯಪ್ರಕಾಶ್ ಅವರು ಒಕ್ಕಲಿಗ ಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಕಣ್ಣಿನ ದೋಷ ಉಳ್ಳವರಿಗೆ ಕನ್ನಡಕಗಳು, ಶ್ರವಣದೋಷ ಉಳ್ಳವರಿಗೆ ಆತ್ಯಾಧುನಿಕ ಶ್ರವಣಯಂತ್ರಗಳು ಸೇರಿದಂತೆ ವಿವಿಧ ಫಲಾನುಭವಿಗಳಿಗೆ ಮೆಡಿಕಲ್ ಕಿಟ್ ಗಳನ್ನು ವಿತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರೇಷ್ಮೆ ಮಂಡಳಿ ಅಧ್ಯಕ್ಷ ಬಿಸಿ ನಾರಾಯಣಸ್ವಾಮಿ, ತಾಲೂಕು ಬಿಜೆಪಿ ಅಧ್ಯಕ್ಷ ಟಿಎನ್ ನಾಗರಾಜು, ನಗರ ಘಟಕ ಅಧ್ಯಕ್ಷ ಶಿವಶಂಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷೀನಾರಾಯಣ, ಮುಖಂಡರಾದ ಕೆಟಿ ಕೃಷ್ಣಪ್ಪ ಸೇರಿದಂತೆ ತಾಲೂಕಿನ ಬಿಜೆಪಿ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ಸತ್ಯಪ್ರಕಾಶ್ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…