ದೊಡ್ಡಬಳ್ಳಾಪುರ: ನಗರದ ರಂಗಪ್ಪ ವೃತದ ಸಮೀಪದಲ್ಲಿನ ವನ್ನಿಗರಪೇಟೆ ರಸ್ತೆಯಲ್ಲಿ ಒಂದುವರೆ ವರ್ಷಗಳ ಹಿಂದೆ ಹಾಕಲಾಗಿದ್ದ ಕನ್ನಡದ ಹಿರಿಯ ಹೋರಾಟಗಾರ ಮಾ.ರಾಮಮೂರ್ತಿ ರಸ್ತೆಯ ನಾಮಫಲಕ್ಕೆ ಸೋಮವಾರ ರಾತ್ರಿ ಕಿಡಿಗೇಡಿಗಳು ಮಸಿ ಬಳಿದಿರುವುದಕ್ಕೆ ಕನ್ನಡಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಮಂಗಳವಾರ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ತುರ್ತು ಸಭೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾ.ರಾಮಮೂರ್ತಿ ಅವರ ನಾಮ ಫಲಕಕ್ಕೆ ಮಸಿ ಬಳಿದಿರುವುದು ಹಾಗೂ ಬೆಳಗಾವಿಯಲ್ಲಿ ಕನ್ನಡ ಭಾವುಟಕ್ಕೆ ಬೆಂಕಿ ಹಚ್ಚಿರುವ ಕೃತ್ಯ, ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ನಾರಾಯಣಗೌಡ ಅವರ ಬಂಧವನ್ನು ತೀವ್ರವಾಗಿ ಖಂಡಿಸಿ ಮಂಗಳವಾರ ಜಾಗೃತ ಭವನದ ಮುಂದೆ ಪ್ರತಿಭಟನೆ ನಡೆಸಲಾಯಿತು.
ಸಭೆಯಲ್ಲಿ ನಗರದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳಾದ ಡಿ.ಪಿ.ಅಂಜನೇಯ,ಆರ್.ಕೆಂಪರಾಜ್,ಬಿ.ಎಸ್.ಚಂದ್ರಶೇಖರ್,ಶ್ರೀನಿವಾಸ್,ಮುನಿಪಾಪಯ್ಯ,ರಮೇಶ್,ಜನಪರಮಂಜುನಾಥ್,ಚೌಡರಾಜ್,ಗುರುರಾಜ್,ಸೂರಿ,ವೆಂಕಟೇಶ್ ಇದ್ದರು.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…