ದೊಡ್ಡಬಳ್ಳಾಪುರ: ನಗರದ ರಂಗಪ್ಪ ವೃತದ ಸಮೀಪದಲ್ಲಿನ ವನ್ನಿಗರಪೇಟೆ ರಸ್ತೆಯಲ್ಲಿ ಒಂದುವರೆ ವರ್ಷಗಳ ಹಿಂದೆ ಹಾಕಲಾಗಿದ್ದ ಕನ್ನಡದ ಹಿರಿಯ ಹೋರಾಟಗಾರ ಮಾ.ರಾಮಮೂರ್ತಿ ರಸ್ತೆಯ ನಾಮಫಲಕ್ಕೆ ಸೋಮವಾರ ರಾತ್ರಿ ಕಿಡಿಗೇಡಿಗಳು ಮಸಿ ಬಳಿದಿರುವುದಕ್ಕೆ ಕನ್ನಡಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಮಂಗಳವಾರ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ತುರ್ತು ಸಭೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾ.ರಾಮಮೂರ್ತಿ ಅವರ ನಾಮ ಫಲಕಕ್ಕೆ ಮಸಿ ಬಳಿದಿರುವುದು ಹಾಗೂ ಬೆಳಗಾವಿಯಲ್ಲಿ ಕನ್ನಡ ಭಾವುಟಕ್ಕೆ ಬೆಂಕಿ ಹಚ್ಚಿರುವ ಕೃತ್ಯ, ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ನಾರಾಯಣಗೌಡ ಅವರ ಬಂಧವನ್ನು ತೀವ್ರವಾಗಿ ಖಂಡಿಸಿ ಮಂಗಳವಾರ ಜಾಗೃತ ಭವನದ ಮುಂದೆ ಪ್ರತಿಭಟನೆ ನಡೆಸಲಾಯಿತು.
ಸಭೆಯಲ್ಲಿ ನಗರದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳಾದ ಡಿ.ಪಿ.ಅಂಜನೇಯ,ಆರ್.ಕೆಂಪರಾಜ್,ಬಿ.ಎಸ್.ಚಂದ್ರಶೇಖರ್,ಶ್ರೀನಿವಾಸ್,ಮುನಿಪಾಪಯ್ಯ,ರಮೇಶ್,ಜನಪರಮಂಜುನಾಥ್,ಚೌಡರಾಜ್,ಗುರುರಾಜ್,ಸೂರಿ,ವೆಂಕಟೇಶ್ ಇದ್ದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…