ದೊಡ್ಡಬಳ್ಳಾಪುರ: ನಗರದ ರಂಗಪ್ಪ ವೃತದ ಸಮೀಪದಲ್ಲಿನ ವನ್ನಿಗರಪೇಟೆ ರಸ್ತೆಯಲ್ಲಿ ಒಂದುವರೆ ವರ್ಷಗಳ ಹಿಂದೆ ಹಾಕಲಾಗಿದ್ದ ಕನ್ನಡದ ಹಿರಿಯ ಹೋರಾಟಗಾರ ಮಾ.ರಾಮಮೂರ್ತಿ ರಸ್ತೆಯ ನಾಮಫಲಕ್ಕೆ ಸೋಮವಾರ ರಾತ್ರಿ ಕಿಡಿಗೇಡಿಗಳು ಮಸಿ ಬಳಿದಿರುವುದಕ್ಕೆ ಕನ್ನಡಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಮಂಗಳವಾರ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ತುರ್ತು ಸಭೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾ.ರಾಮಮೂರ್ತಿ ಅವರ ನಾಮ ಫಲಕಕ್ಕೆ ಮಸಿ ಬಳಿದಿರುವುದು ಹಾಗೂ ಬೆಳಗಾವಿಯಲ್ಲಿ ಕನ್ನಡ ಭಾವುಟಕ್ಕೆ ಬೆಂಕಿ ಹಚ್ಚಿರುವ ಕೃತ್ಯ, ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ನಾರಾಯಣಗೌಡ ಅವರ ಬಂಧವನ್ನು ತೀವ್ರವಾಗಿ ಖಂಡಿಸಿ ಮಂಗಳವಾರ ಜಾಗೃತ ಭವನದ ಮುಂದೆ ಪ್ರತಿಭಟನೆ ನಡೆಸಲಾಯಿತು.
ಸಭೆಯಲ್ಲಿ ನಗರದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳಾದ ಡಿ.ಪಿ.ಅಂಜನೇಯ,ಆರ್.ಕೆಂಪರಾಜ್,ಬಿ.ಎಸ್.ಚಂದ್ರಶೇಖರ್,ಶ್ರೀನಿವಾಸ್,ಮುನಿಪಾಪಯ್ಯ,ರಮೇಶ್,ಜನಪರಮಂಜುನಾಥ್,ಚೌಡರಾಜ್,ಗುರುರಾಜ್,ಸೂರಿ,ವೆಂಕಟೇಶ್ ಇದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…