ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ ಮಾ.22ರವರೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮೇಲಿನ ಜೂಗಾನಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿದೆ..

ಮಾ.19 ರಿಂದ ಮಾ.22ರವರೆಗೆ ನಡೆಯುವ ಟೆನ್ನಿಸ್ ಬಾಲ್ (ವಿಕ್ಕಿ) ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ. ಆಸಕ್ತಿಯುಳ್ಳ ತಂಡಗಳು ತಮ್ಮ ತಂಡದ ಹೆಸರನ್ನು ದಿನಾಂಕ 18-3-2026 ಬುಧವಾರ ರಂದು ಸಂಜೆ 6 ಗಂಟೆಯೊಳಗೆ ನೋಂದಾಯಿಸಿಕೊಳ್ಳತಕ್ಕದ್ದು.

ಪ್ರಥಮ ಬಹುಮಾನ : ರೂ. 25001/- ಮತ್ತು ಆಕರ್ಷಕ ಟ್ರೋಫಿ

ದ್ವಿತೀಯ ಬಹುಮಾನ : ರೂ. 15001/- ಮತ್ತು ಟ್ರೋಫಿ

ಪ್ರವೇಶ ಶುಲ್ಕ 1999/-)

16ವರ್ಷದೊಳಗಿನ ಮಕ್ಕಳಿಗೆ ದಿನಾಂಕ 19-3-2026 ಗುರುವಾರದಂದು ಮಾತ್ರ ಉಚಿತ ಪ್ರವೇಶ ಶುಲ್ಕವಿರುತ್ತದೆ.

ನಿಬಂಧನೆಗಳು :

* ಎಲ್ಲಾ ಪಂದ್ಯಗಳು ಐ.ಸಿ.ಸಿ. ನಿಯಮಗಳಿಗೆ ಒಳಪಟ್ಟಿರುತ್ತವೆ (ಲೆಗ್ ಬೈಸ್ & ಎಲ್.ಬಿ. ಡಬ್ಲ್ಯೂಯೊ ಹೊರತುಪಡಿಸಿ)

ಅಂಪೈರ್ ತೀರ್ಮಾನವೇ ಅಂತಿಮ ತೀರ್ಮಾನ ಇದಕ್ಕೆ ಪ್ರತಿಯಾಗಿ ಆನಧಿಕೃತವಾಗಿ ವಾಗ್ವಾದ ಮಾಡಿದ್ದಲ್ಲಿ ಅಂತಹ ತಂಡವನ್ನು ಟೂರ್ನಿಯಿಂದ ಕೈಬಿಡಲಾಗುವುದು.

ಪಂದ್ಯದ ಪ್ರತಿ ಇನ್ನಿಂಗ್ಸ್ 6 ಓವರ್‌ಗಳಿಗೆ ಸೀಮಿತವಾಗಿರುತ್ತದೆ.

ಒಂದು ತಂಡದಲ್ಲಿ ಆಡಿರುವ ಆಟಗಾರನಿಗೆ ಮತ್ತೊಂದು ತಂಡದಲ್ಲಿ ಆಡಲು ಅವಕಾಶವಿಲ್ಲ.

ಯಾವುದೇ ತಂಡ ನಿರ್ದಿಷ್ಟ ಸಮಯಕ್ಕೆ ಹಾಜರಿಲ್ಲವಾದಲ್ಲಿ ಅಂತಹ ತಂಡಕ್ಕೆ ವಾಕ್‌ವರ್ ನೀಡಲಾಗುವುದು.

ಪ್ರತಿ ದಿನ ಮಧ್ಯಾಹ್ನ ಬಿಸಿ ಬಿಸಿ ಊಟದ ವ್ಯವಸ್ಥೆ ಇರುತ್ತದೆ.

ಪ್ರತಿ ಪಂದ್ಯಕ್ಕೂ ಪಂದ್ಯ ಪುರುಷೋತ್ತಮ ಪ್ರಶಸ್ತಿ ಇರುತ್ತದೆ.

ಪ್ರತಿ ಆಟಗಾರರು ಆಧಾರ್ ಕಾರ್ಡ್‌ನ್ನು ಜೊತೆಯಲ್ಲಿ ಕಡ್ಡಾಯವಾಗಿ ತರತಕ್ಕದ್ದು. (ಒ.ಟಿ.ಪಿ. ಮುಖಾಂತರ ಪರೀಕ್ಷಿಸಲಾಗುವುದು)

ಒಂದು ತಂಡದಲ್ಲಿ ಒಂದೇ ಊರಿನ ಹಾಗೂ ಒಂದೇ ವಾರ್ಡ್‌ನ ಆಟಗಾರರು ಮಾತ್ರ ಆಡಬೇಕು.

ಹೆಚ್ಚಿನ ಮಾಹಿತಿಗಾಗಿ ಗೋಪಾಲಕೃಷ್ಣ :9686326887, ಸುರೇಶ್ : 9110487161, ಮುತ್ತರಾಜು : 9066333374, ರಾಜು : 7483949414, ಹರೀಶ್ : 9110689044ನ್ನು ಸಂಖ್ಯೆಯನ್ನು ಸಂಪರ್ಕಿಸಿ….

Ramesh Babu

Journalist

Recent Posts

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

3 hours ago

860 ಗ್ರಾಂ ಒಣ ಗಾಂಜಾ ವಶ: ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದಿಂದ ಒಣ ಗಾಂಜಾವನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ,…

4 hours ago

ಸಿಎಂ ಕುರ್ಚಿ ಕದನ ವಿಚಾರ ಈ ತಿಂಗಳೊಳಗೆ ಪೈಸ್ಲಾಗುತ್ತೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಎಂ ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸ್ಪರ್ಶ ನೀಡುವ ಲಕ್ಷಣಗಳು…

5 hours ago

ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ- ಶಾಸಕ‌ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು…

7 hours ago

ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು…

8 hours ago