ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ ಮಾ.22ರವರೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮೇಲಿನ ಜೂಗಾನಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿದೆ..
ಮಾ.19 ರಿಂದ ಮಾ.22ರವರೆಗೆ ನಡೆಯುವ ಟೆನ್ನಿಸ್ ಬಾಲ್ (ವಿಕ್ಕಿ) ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ. ಆಸಕ್ತಿಯುಳ್ಳ ತಂಡಗಳು ತಮ್ಮ ತಂಡದ ಹೆಸರನ್ನು ದಿನಾಂಕ 18-3-2026 ಬುಧವಾರ ರಂದು ಸಂಜೆ 6 ಗಂಟೆಯೊಳಗೆ ನೋಂದಾಯಿಸಿಕೊಳ್ಳತಕ್ಕದ್ದು.
ಪ್ರಥಮ ಬಹುಮಾನ : ರೂ. 25001/- ಮತ್ತು ಆಕರ್ಷಕ ಟ್ರೋಫಿ
ದ್ವಿತೀಯ ಬಹುಮಾನ : ರೂ. 15001/- ಮತ್ತು ಟ್ರೋಫಿ
ಪ್ರವೇಶ ಶುಲ್ಕ 1999/-)
16ವರ್ಷದೊಳಗಿನ ಮಕ್ಕಳಿಗೆ ದಿನಾಂಕ 19-3-2026 ಗುರುವಾರದಂದು ಮಾತ್ರ ಉಚಿತ ಪ್ರವೇಶ ಶುಲ್ಕವಿರುತ್ತದೆ.
ನಿಬಂಧನೆಗಳು :
* ಎಲ್ಲಾ ಪಂದ್ಯಗಳು ಐ.ಸಿ.ಸಿ. ನಿಯಮಗಳಿಗೆ ಒಳಪಟ್ಟಿರುತ್ತವೆ (ಲೆಗ್ ಬೈಸ್ & ಎಲ್.ಬಿ. ಡಬ್ಲ್ಯೂಯೊ ಹೊರತುಪಡಿಸಿ)
ಅಂಪೈರ್ ತೀರ್ಮಾನವೇ ಅಂತಿಮ ತೀರ್ಮಾನ ಇದಕ್ಕೆ ಪ್ರತಿಯಾಗಿ ಆನಧಿಕೃತವಾಗಿ ವಾಗ್ವಾದ ಮಾಡಿದ್ದಲ್ಲಿ ಅಂತಹ ತಂಡವನ್ನು ಟೂರ್ನಿಯಿಂದ ಕೈಬಿಡಲಾಗುವುದು.
ಪಂದ್ಯದ ಪ್ರತಿ ಇನ್ನಿಂಗ್ಸ್ 6 ಓವರ್ಗಳಿಗೆ ಸೀಮಿತವಾಗಿರುತ್ತದೆ.
ಒಂದು ತಂಡದಲ್ಲಿ ಆಡಿರುವ ಆಟಗಾರನಿಗೆ ಮತ್ತೊಂದು ತಂಡದಲ್ಲಿ ಆಡಲು ಅವಕಾಶವಿಲ್ಲ.
ಯಾವುದೇ ತಂಡ ನಿರ್ದಿಷ್ಟ ಸಮಯಕ್ಕೆ ಹಾಜರಿಲ್ಲವಾದಲ್ಲಿ ಅಂತಹ ತಂಡಕ್ಕೆ ವಾಕ್ವರ್ ನೀಡಲಾಗುವುದು.
ಪ್ರತಿ ದಿನ ಮಧ್ಯಾಹ್ನ ಬಿಸಿ ಬಿಸಿ ಊಟದ ವ್ಯವಸ್ಥೆ ಇರುತ್ತದೆ.
ಪ್ರತಿ ಪಂದ್ಯಕ್ಕೂ ಪಂದ್ಯ ಪುರುಷೋತ್ತಮ ಪ್ರಶಸ್ತಿ ಇರುತ್ತದೆ.
ಪ್ರತಿ ಆಟಗಾರರು ಆಧಾರ್ ಕಾರ್ಡ್ನ್ನು ಜೊತೆಯಲ್ಲಿ ಕಡ್ಡಾಯವಾಗಿ ತರತಕ್ಕದ್ದು. (ಒ.ಟಿ.ಪಿ. ಮುಖಾಂತರ ಪರೀಕ್ಷಿಸಲಾಗುವುದು)
ಒಂದು ತಂಡದಲ್ಲಿ ಒಂದೇ ಊರಿನ ಹಾಗೂ ಒಂದೇ ವಾರ್ಡ್ನ ಆಟಗಾರರು ಮಾತ್ರ ಆಡಬೇಕು.
ಹೆಚ್ಚಿನ ಮಾಹಿತಿಗಾಗಿ ಗೋಪಾಲಕೃಷ್ಣ :9686326887, ಸುರೇಶ್ : 9110487161, ಮುತ್ತರಾಜು : 9066333374, ರಾಜು : 7483949414, ಹರೀಶ್ : 9110689044ನ್ನು ಸಂಖ್ಯೆಯನ್ನು ಸಂಪರ್ಕಿಸಿ….
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…