ಮಾ. 20ಕ್ಕೆ ತಾಲೂಕಿನ ಹಳೇಕೋಟೆ ಗ್ರಾಮದಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಕೃಪಾಪೋಷಿತ ನಾಟಕ ಮಂಡಳಿಯ ಕಲಾವಿದರಿಂದ ಕುರುಕ್ಷೇತ್ರ ಅಥವಾ ಶ್ರೀ ಕೃಷ್ಣ ಸಂಧಾನ ಎಂಬ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ.
ಮಾರ್ಚ್ 20 ರ ಸೋಮವಾರ ಸಂಜೆ 7 ಗಂಟೆಗೆ ನಡೆಯಲಿರುವ ವೇದಿಕೆಯನ್ನು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ.ವೆಂಕಟರಮಣಯ್ಯ, ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಚುಂಚೇಗೌಡ ಸಮಾಜ ಸೇವಕ ರಾಮಣ್ಣ, ಬೈರೇಗೌಡ, ಆದಿತ್ಯನಾಗೇಶ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…