ಮಾ.21, 22ರಂದು ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ಎರಡನೇ ವರ್ಷದ ಹಾದ್ರೀಪುರ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ…
ಜೈ ಆಂಜನೇಯ, ರಾಕ್ ಅಂಡ್ ರೋಲ್, ರಾಯಲ್ ಸ್ಟ್ರಾಂಗ್, ಎಬಿಡಿ ಸ್ಟ್ರೈಕರ್ ಸೇರಿದಂತೆ ಒಟ್ಟು ನಾಲ್ಕು ತಂಡಗಳು ಭಾಗವಹಿಸಲಿವೆ.
ಒಟ್ಟು 60 ಜನ ಯುವಕರು ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ. ಗ್ರಾಮದ ಯುವಕರಲ್ಲಿ ಕ್ರೀಡೆಯಿಂದಾಗಿ ಸ್ನೇಹ ಸಂಬಂಧ, ಪ್ರೀತಿ ಭಾವನೆ ಮೂಡಿಸಲು ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ. ಕ್ರೀಡಾಕೂಟದಲ್ಲಿ ಗ್ರಾಮದ ಹಿರಿಯರು, ಯುವಕರು ಮಹಿಳೆಯರು ಪ್ರೋತ್ಸಾಹ ನೀಡಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…