ಮೀನಿನ ಪ್ರಸಾದಕ್ಕಾಗಿ ಹೈದರಾಬಾದಿಗೆ ಸಾವಿರಾರು ಜನ ಮುಗಿಬಿದ್ದಿದ್ದಾರೆ. ಈ ಪ್ರಸಾದ ಅಸ್ತಮಾವನ್ನು ಗುಣಪಡಿಸುತ್ತದೆ ಎಂದು ಜನ ನಂಬುತ್ತಾರೆ.
ತೆಲುಗು ರಾಜ್ಯಗಳ ವಿವಿಧ ಭಾಗಗಳಿಂದ ಮತ್ತು ದೇಶದ ಇತರ ಸ್ಥಳಗಳಿಂದ ಆಸ್ತಮಾ ರೋಗಿಗಳು ಪ್ರತಿ ವರ್ಷ ಜೂನ್ನಲ್ಲಿ ಈ ಪ್ರಸಾದವನ್ನು ತೆಗೆದುಕೊಳ್ಳಲು ಬರುತ್ತಾರೆ.
ಹಿಂದೂ ಪಂಚಾಂಗದ ಪ್ರಕಾರ, ಮಳೆಗಾಲದ ಆರಂಭವನ್ನು ಸೂಚಿಸುವ ಜೂನ್ ಮೊದಲ ವಾರದಲ್ಲಿ ಬರುವ ‘ಮೃಗಶಿರ ಕಾರ್ತಿ’ಯಂದು ಬತಿನಿ ಗೌಡ್ ಕುಟುಂಬದ ಸದಸ್ಯರು ‘ಅದ್ಭುತ ಔಷಧ’ವನ್ನು ನೀಡುತ್ತಾರೆ. ಪ್ರಸಾದವನ್ನು ಬತಿನಿ ಕುಟುಂಬದವರು ಉಚಿತವಾಗಿ ವಿತರಿಸುತ್ತಾರೆ. ಪ್ರತಿ ವರ್ಷ 500 ಕಿಲೋ ಪ್ರಸಾದವನ್ನು ತಯಾರಿಸಲಾಗುತ್ತದೆ.
ಕಳೆದ 178 ವರ್ಷಗಳಿಂದ ಈ ಔಷಧವನ್ನು ಉಚಿತವಾಗಿ ವಿತರಿಸುತ್ತಿರುವುದಾಗಿ ಕುಟುಂಬದವರು ಹೇಳಿಕೊಂಡಿದ್ದಾರೆ. ಗಿಡಮೂಲಿಕೆ ಔಷಧಿಯ ರಹಸ್ಯ ಸೂತ್ರವನ್ನು ತಮ್ಮ ಪೂರ್ವಜರಿಗೆ 1845ರಲ್ಲಿ ಸಂತರೊಬ್ಬರು ಉಚಿತವಾಗಿ ನೀಡುವುದಾಗಿ ಪ್ರಮಾಣ ಮಾಡಿದ ನಂತರ ನೀಡಿದರು ಎಂದು ಅವರು ಹೇಳುತ್ತಾರೆ.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…