ಮೀನಿನ ಪ್ರಸಾದಕ್ಕಾಗಿ ಹೈದರಾಬಾದಿಗೆ ಸಾವಿರಾರು ಜನ ಮುಗಿಬಿದ್ದಿದ್ದಾರೆ. ಈ ಪ್ರಸಾದ ಅಸ್ತಮಾವನ್ನು ಗುಣಪಡಿಸುತ್ತದೆ ಎಂದು ಜನ ನಂಬುತ್ತಾರೆ.
ತೆಲುಗು ರಾಜ್ಯಗಳ ವಿವಿಧ ಭಾಗಗಳಿಂದ ಮತ್ತು ದೇಶದ ಇತರ ಸ್ಥಳಗಳಿಂದ ಆಸ್ತಮಾ ರೋಗಿಗಳು ಪ್ರತಿ ವರ್ಷ ಜೂನ್ನಲ್ಲಿ ಈ ಪ್ರಸಾದವನ್ನು ತೆಗೆದುಕೊಳ್ಳಲು ಬರುತ್ತಾರೆ.
ಹಿಂದೂ ಪಂಚಾಂಗದ ಪ್ರಕಾರ, ಮಳೆಗಾಲದ ಆರಂಭವನ್ನು ಸೂಚಿಸುವ ಜೂನ್ ಮೊದಲ ವಾರದಲ್ಲಿ ಬರುವ ‘ಮೃಗಶಿರ ಕಾರ್ತಿ’ಯಂದು ಬತಿನಿ ಗೌಡ್ ಕುಟುಂಬದ ಸದಸ್ಯರು ‘ಅದ್ಭುತ ಔಷಧ’ವನ್ನು ನೀಡುತ್ತಾರೆ. ಪ್ರಸಾದವನ್ನು ಬತಿನಿ ಕುಟುಂಬದವರು ಉಚಿತವಾಗಿ ವಿತರಿಸುತ್ತಾರೆ. ಪ್ರತಿ ವರ್ಷ 500 ಕಿಲೋ ಪ್ರಸಾದವನ್ನು ತಯಾರಿಸಲಾಗುತ್ತದೆ.
ಕಳೆದ 178 ವರ್ಷಗಳಿಂದ ಈ ಔಷಧವನ್ನು ಉಚಿತವಾಗಿ ವಿತರಿಸುತ್ತಿರುವುದಾಗಿ ಕುಟುಂಬದವರು ಹೇಳಿಕೊಂಡಿದ್ದಾರೆ. ಗಿಡಮೂಲಿಕೆ ಔಷಧಿಯ ರಹಸ್ಯ ಸೂತ್ರವನ್ನು ತಮ್ಮ ಪೂರ್ವಜರಿಗೆ 1845ರಲ್ಲಿ ಸಂತರೊಬ್ಬರು ಉಚಿತವಾಗಿ ನೀಡುವುದಾಗಿ ಪ್ರಮಾಣ ಮಾಡಿದ ನಂತರ ನೀಡಿದರು ಎಂದು ಅವರು ಹೇಳುತ್ತಾರೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…