ಮೀನಿನ ಪ್ರಸಾದಕ್ಕಾಗಿ ಹೈದರಾಬಾದಿಗೆ ಸಾವಿರಾರು ಜನ ಮುಗಿಬಿದ್ದಿದ್ದಾರೆ. ಈ ಪ್ರಸಾದ ಅಸ್ತಮಾವನ್ನು ಗುಣಪಡಿಸುತ್ತದೆ ಎಂದು ಜನ ನಂಬುತ್ತಾರೆ.
ತೆಲುಗು ರಾಜ್ಯಗಳ ವಿವಿಧ ಭಾಗಗಳಿಂದ ಮತ್ತು ದೇಶದ ಇತರ ಸ್ಥಳಗಳಿಂದ ಆಸ್ತಮಾ ರೋಗಿಗಳು ಪ್ರತಿ ವರ್ಷ ಜೂನ್ನಲ್ಲಿ ಈ ಪ್ರಸಾದವನ್ನು ತೆಗೆದುಕೊಳ್ಳಲು ಬರುತ್ತಾರೆ.
ಹಿಂದೂ ಪಂಚಾಂಗದ ಪ್ರಕಾರ, ಮಳೆಗಾಲದ ಆರಂಭವನ್ನು ಸೂಚಿಸುವ ಜೂನ್ ಮೊದಲ ವಾರದಲ್ಲಿ ಬರುವ ‘ಮೃಗಶಿರ ಕಾರ್ತಿ’ಯಂದು ಬತಿನಿ ಗೌಡ್ ಕುಟುಂಬದ ಸದಸ್ಯರು ‘ಅದ್ಭುತ ಔಷಧ’ವನ್ನು ನೀಡುತ್ತಾರೆ. ಪ್ರಸಾದವನ್ನು ಬತಿನಿ ಕುಟುಂಬದವರು ಉಚಿತವಾಗಿ ವಿತರಿಸುತ್ತಾರೆ. ಪ್ರತಿ ವರ್ಷ 500 ಕಿಲೋ ಪ್ರಸಾದವನ್ನು ತಯಾರಿಸಲಾಗುತ್ತದೆ.
ಕಳೆದ 178 ವರ್ಷಗಳಿಂದ ಈ ಔಷಧವನ್ನು ಉಚಿತವಾಗಿ ವಿತರಿಸುತ್ತಿರುವುದಾಗಿ ಕುಟುಂಬದವರು ಹೇಳಿಕೊಂಡಿದ್ದಾರೆ. ಗಿಡಮೂಲಿಕೆ ಔಷಧಿಯ ರಹಸ್ಯ ಸೂತ್ರವನ್ನು ತಮ್ಮ ಪೂರ್ವಜರಿಗೆ 1845ರಲ್ಲಿ ಸಂತರೊಬ್ಬರು ಉಚಿತವಾಗಿ ನೀಡುವುದಾಗಿ ಪ್ರಮಾಣ ಮಾಡಿದ ನಂತರ ನೀಡಿದರು ಎಂದು ಅವರು ಹೇಳುತ್ತಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…