ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು.
ಅದೇರೀತಿ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮಾರಲು ದೊಡ್ಡಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಯ ರೈತ ಭವನಕ್ಕೆ ಬಂದಿದ್ದ ರೈತರು ಮಳೆಯಲ್ಲಿ ನೆನೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು..
ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು. ಅಕಾಲಿಕ ಮಳೆ ಹಿನ್ನೆಲೆ ರಾಗಿ ಚೀಲಗಳ ಮೇಲೆ ಟಾರ್ಪಲ್ ಗಳ ಹೊದಿಕೆ ಮಾಡಿರುವ ರೈತರು. ಮಳೆ ಹಿನ್ನೆಲೆ ರಾಗಿ ಅನ್ ಲೋಡಿಂಗ್ ಕಾರ್ಯ ಸ್ಥಗಿತವಾಗಿತ್ತು. ಸುಮಾರು ಹದಿನೈದಕ್ಕೂ ಹೆಚ್ಚು ಟ್ರಾಕ್ಟರ್ ಗಳಲ್ಲೆ ಉಳಿದ ರಾಗಿ ಚೀಲಗಳು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…